AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ.

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್
ವಿ.ಕೆ.ಶಶಿಕಲಾ ನಟರಾಜನ್
KUSHAL V
| Edited By: |

Updated on:Feb 10, 2021 | 3:10 PM

Share

ಬೆಂಗಳೂರು: ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ.

ಸದ್ಯ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಶಿಕಲಾಗೆ ಚಿಕಿತ್ಸೆ ಕೊಡಲಾಗುತ್ತಿದೆ. ಅಂದ ಹಾಗೆ, ಬೌರಿಂಗ್​ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿದ್ದಾಗ ಅವರಿಗೆ ಕೊವಿಡ್​ ನೆಗೆಟಿವ್ ವರದಿ ಬಂದಿತ್ತು. ಜೊತೆಗೆ, RTPCR ಮತ್ತು ಌಂಟಿಜೆನ್​ ಟೆಸ್ಟ್​​ನಲ್ಲಿ ನೆಗೆಟಿವ್​ ಬಂದಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ, ಸಿ.ಟಿ ಸ್ಕ್ಯಾನ್​ನಲ್ಲಿ ಶಶಿಕಲಾ ನಟರಾಜನ್​ಗೆ ಕೊರೊನಾ ದೃಢವಾಗಿದೆ. ಹಾಗಾಗಿ, ಐಸೋಲೇಷನ್​ ವಾರ್ಡ್​ನಲ್ಲಿ ಶಶಿಕಲಾ ನಟರಾಜನ್​ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಟಿವಿ9ಗೆ ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಅಕ್ರಮ ಆಸ್ತಿ ಗಳಿಕೆ ಕೇಸ್​ನಲ್ಲಿ ಶಿಕ್ಷೆ ಅನುಭವಿಸ್ತಿರುವ ಮಾಜಿ ಸಿಎಂ ದಿ.ಜೆ.ಜಯಲಲಿತಾ ಆಪ್ತೆ ಶಶಿಕಲಾರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ

Published On - 10:30 pm, Thu, 21 January 21

Follow Us
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ