AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ.

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್
ವಿ.ಕೆ.ಶಶಿಕಲಾ ನಟರಾಜನ್
KUSHAL V
| Edited By: |

Updated on:Feb 10, 2021 | 3:10 PM

Share

ಬೆಂಗಳೂರು: ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ.

ಸದ್ಯ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಶಿಕಲಾಗೆ ಚಿಕಿತ್ಸೆ ಕೊಡಲಾಗುತ್ತಿದೆ. ಅಂದ ಹಾಗೆ, ಬೌರಿಂಗ್​ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿದ್ದಾಗ ಅವರಿಗೆ ಕೊವಿಡ್​ ನೆಗೆಟಿವ್ ವರದಿ ಬಂದಿತ್ತು. ಜೊತೆಗೆ, RTPCR ಮತ್ತು ಌಂಟಿಜೆನ್​ ಟೆಸ್ಟ್​​ನಲ್ಲಿ ನೆಗೆಟಿವ್​ ಬಂದಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ, ಸಿ.ಟಿ ಸ್ಕ್ಯಾನ್​ನಲ್ಲಿ ಶಶಿಕಲಾ ನಟರಾಜನ್​ಗೆ ಕೊರೊನಾ ದೃಢವಾಗಿದೆ. ಹಾಗಾಗಿ, ಐಸೋಲೇಷನ್​ ವಾರ್ಡ್​ನಲ್ಲಿ ಶಶಿಕಲಾ ನಟರಾಜನ್​ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಟಿವಿ9ಗೆ ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಅಕ್ರಮ ಆಸ್ತಿ ಗಳಿಕೆ ಕೇಸ್​ನಲ್ಲಿ ಶಿಕ್ಷೆ ಅನುಭವಿಸ್ತಿರುವ ಮಾಜಿ ಸಿಎಂ ದಿ.ಜೆ.ಜಯಲಲಿತಾ ಆಪ್ತೆ ಶಶಿಕಲಾರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ

Published On - 10:30 pm, Thu, 21 January 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ