AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಮತ್ತೆ ಸಕ್ರಿಯವಾದ ಸ್ಯಾಟ್​ಲೈಟ್​ ಫೋನ್​!

ಕಳೆದ 10 ದಿನಗಳಲ್ಲಿ 3 ಬಾರಿ ಸ್ಯಾಟ್​ಲೈಟ್ ಫೋನ್​  ಬಳಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್​ ಲಭ್ಯವಾಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.

ಕರಾವಳಿಯಲ್ಲಿ ಮತ್ತೆ ಸಕ್ರಿಯವಾದ ಸ್ಯಾಟ್​ಲೈಟ್​ ಫೋನ್​!
ಸ್ಯಾಟಲೈಟ್​ ಫೋನ್​ (ಪೈಲ್​ ಫೋಟೋ )
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 4:23 PM

Share

ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ 6 ತಿಂಗಳಿಂದ ಸೈಲೆಂಟಾಗಿದ್ದ ಸ್ಯಾಟ್​ಲೈಟ್​ ಫೋನ್​ಗಳು ಈಗ ಮತ್ತೆ ಆ್ಯಕ್ಟಿವ್​ ಆಗಿವೆ. ದಕ್ಷಿಣ ಕನ್ನಡದ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್​ ಟ್ರೇಸ್​ ಆಗಿದ್ದು, ಈ ವಿಚಾರ ಆತಂಕ ಮೂಡಿಸಿದೆ.

ಕಳೆದ 10 ದಿನಗಳಲ್ಲಿ 3 ಬಾರಿ ಸ್ಯಾಟ್​ಲೈಟ್ ಫೋನ್​  ಬಳಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್​ ಲಭ್ಯವಾಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಗುಪ್ತಚರ ಏಜೆನ್ಸಿ RAW ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡುತ್ತಿದೆ.

ತುರಾಯಾ ಸ್ಯಾಟಲೈಟ್ ಫೋನ್ ಬಳಕೆ ಆಗಿದೆ. ನಿಗೂಢ ವ್ಯಕ್ತಿಗಳೊಂದಿಗೆ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಲಾಗಿದೆ. ಈ ಬೆಳವಣಿಗೆಯಿಂದ ಸೈಲೆಂಟ್ ಆಗಿದ್ದ ಸ್ಲೀಪರ್ ಸೆಲ್​ಗಳು ಮತ್ತೆ ಆಕ್ಟಿವ್ ಆಗಿದ್ದಾರೆಯೇ ಎನ್ನುವ ಶಂಕೆಯನ್ನು ಇದು ಮೂಡಿಸಿದೆ.

ಸ್ಯಾಟಲೈಟ್​ ಫೋನ್​ಗಳ ನಡುವೆ ನಡೆವ ಸಂವಾದ ಟ್ರೇಸ್​ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಸ್ಯಾಟಲೈಟ್​ ಫೋನ್​ಗಳು ಉಗ್ರ ಚಟುವಟಿಕೆಗೆ ಹೆಚ್ಚು ಬಳಕೆ ಆಗುತ್ತದೆ. ಭಾರತದಲ್ಲಿ ಇದರ ಬಳಕೆಗೆ ಅವಕಾಶವಿಲ್ಲ. ಕೆಲವೊಮ್ಮೆ ವಿದೇಶಿ ಪ್ರವಾಸಿಗರು ಸ್ಯಾಟಲೈಟ್​ ಫೋನ್​ ಬಳಕೆ ಮಾಡಿರುವ ಸಾಧ್ಯತೆಯೂ ಇರುತ್ತದೆ.

ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ