AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಮತ್ತೆ ಸಕ್ರಿಯವಾದ ಸ್ಯಾಟ್​ಲೈಟ್​ ಫೋನ್​!

ಕಳೆದ 10 ದಿನಗಳಲ್ಲಿ 3 ಬಾರಿ ಸ್ಯಾಟ್​ಲೈಟ್ ಫೋನ್​  ಬಳಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್​ ಲಭ್ಯವಾಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.

ಕರಾವಳಿಯಲ್ಲಿ ಮತ್ತೆ ಸಕ್ರಿಯವಾದ ಸ್ಯಾಟ್​ಲೈಟ್​ ಫೋನ್​!
ಸ್ಯಾಟಲೈಟ್​ ಫೋನ್​ (ಪೈಲ್​ ಫೋಟೋ )
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 4:23 PM

Share

ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ 6 ತಿಂಗಳಿಂದ ಸೈಲೆಂಟಾಗಿದ್ದ ಸ್ಯಾಟ್​ಲೈಟ್​ ಫೋನ್​ಗಳು ಈಗ ಮತ್ತೆ ಆ್ಯಕ್ಟಿವ್​ ಆಗಿವೆ. ದಕ್ಷಿಣ ಕನ್ನಡದ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್​ ಟ್ರೇಸ್​ ಆಗಿದ್ದು, ಈ ವಿಚಾರ ಆತಂಕ ಮೂಡಿಸಿದೆ.

ಕಳೆದ 10 ದಿನಗಳಲ್ಲಿ 3 ಬಾರಿ ಸ್ಯಾಟ್​ಲೈಟ್ ಫೋನ್​  ಬಳಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್​ ಲಭ್ಯವಾಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಗುಪ್ತಚರ ಏಜೆನ್ಸಿ RAW ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡುತ್ತಿದೆ.

ತುರಾಯಾ ಸ್ಯಾಟಲೈಟ್ ಫೋನ್ ಬಳಕೆ ಆಗಿದೆ. ನಿಗೂಢ ವ್ಯಕ್ತಿಗಳೊಂದಿಗೆ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಲಾಗಿದೆ. ಈ ಬೆಳವಣಿಗೆಯಿಂದ ಸೈಲೆಂಟ್ ಆಗಿದ್ದ ಸ್ಲೀಪರ್ ಸೆಲ್​ಗಳು ಮತ್ತೆ ಆಕ್ಟಿವ್ ಆಗಿದ್ದಾರೆಯೇ ಎನ್ನುವ ಶಂಕೆಯನ್ನು ಇದು ಮೂಡಿಸಿದೆ.

ಸ್ಯಾಟಲೈಟ್​ ಫೋನ್​ಗಳ ನಡುವೆ ನಡೆವ ಸಂವಾದ ಟ್ರೇಸ್​ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಸ್ಯಾಟಲೈಟ್​ ಫೋನ್​ಗಳು ಉಗ್ರ ಚಟುವಟಿಕೆಗೆ ಹೆಚ್ಚು ಬಳಕೆ ಆಗುತ್ತದೆ. ಭಾರತದಲ್ಲಿ ಇದರ ಬಳಕೆಗೆ ಅವಕಾಶವಿಲ್ಲ. ಕೆಲವೊಮ್ಮೆ ವಿದೇಶಿ ಪ್ರವಾಸಿಗರು ಸ್ಯಾಟಲೈಟ್​ ಫೋನ್​ ಬಳಕೆ ಮಾಡಿರುವ ಸಾಧ್ಯತೆಯೂ ಇರುತ್ತದೆ.

ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?