AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.5ರ ಬಂದ್​ಗೆ ಕಾಂಗ್ರೆಸ್ ಬೆಂಬಲ ಖಂಡಿತ ಇಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಯೋಜನೆಗಳಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಹಾಗಿದ್ದಾಗ ನಿಗಮಗಳಿಗೆ ಎಲ್ಲಿಂದ ಹಣ ಕೊಡುತ್ತಾರೆ ಎಂಬುದೇ ಪ್ರಶ್ನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಡಿ.5ರ ಬಂದ್​ಗೆ ಕಾಂಗ್ರೆಸ್ ಬೆಂಬಲ ಖಂಡಿತ ಇಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ (ಸಂಗ್ರಹ ಚಿತ್ರ)
Lakshmi Hegde
| Edited By: |

Updated on: Nov 26, 2020 | 4:22 PM

Share

ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಸೇರಿ ವಿವಿಧ ಕನ್ನಡ ಸಂಘಟನೆಗಳು ಕರೆದಿರುವ ಡಿ.5ರ ಬಂದ್​ಗೆ ಕಾಂಗ್ರೆಸ್ ಬೆಂಬಲ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ಅದನ್ನು ರಚನೆ ಮಾಡಿದ್ದನ್ನಷ್ಟೇ ವಿರೋಧಿಸಿದ್ದೇವೆ. ಬಜೆಟ್​ ವೇಳೆ ನಿಗಮ ಸ್ಥಾಪನೆ ಘೋಷಿಸಬೇಕಿತ್ತು. ಅದನ್ನು ಬಿಟ್ಟು ಉಪಚುನಾವಣೆ ವೇಳೆ ಮಾಡಿದ್ದೇಕೆ? ಯೋಜನೆಗಳಿಗೆ ಕೊಡಲು ಹಣವಿಲ್ಲ. ಹಾಗಿದ್ದಾಗ ನಿಗಮಗಳಿಗೆ ಎಲ್ಲಿಂದ ಹಣ ಕೊಡುತ್ತಾರೆ ಎಂದು ಪ್ರಶ್ನಿಸಿದರು. ಬೆಳಗಾವಿ ಅಭಿವೃದ್ಧಿ ಮಾಡುವ ಬಗ್ಗೆ ಇಲ್ಲಿನ ಬಿಜೆಪಿ ನಾಯಕರು ಆಸಕ್ತಿ ವಹಿಸುತ್ತಿಲ್ಲ. ಅವರಿಗೆ ಇಚ್ಛಾಶಕ್ತಿಯ ಕೊರತೆ ಇದೆ ಎಂದು ವ್ಯಂಗ್ಯವಾಡಿದರು.

ಹೈಕಮಾಂಡ್ ಡಿಸೈಡ್ ಮಾಡತ್ತೆ…! ರಾಷ್ಟ್ರ ರಾಜಕಾರಣಕ್ಕೆ ಹೋಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ರಾಷ್ಟ್ರ ರಾಜಕಾರಣಕ್ಕೆ ಹೋದರೆ ಇನ್ನೂ ಹೆಚ್ಚಿನ ಕಂಟ್ರೋಲ್​ ಬರುತ್ತದೆ. ನೋಡೋಣ, ಮುಂದೆ ಎಲ್ಲವನ್ನೂ ಹೈಕಮಾಂಡ್ ಡಿಸೈಡ್ ಮಾಡುತ್ತದೆ ಎಂದು ತಿಳಿಸಿದರು.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ