AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ: ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ

Ashok Pujari: ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ. ಈ ಬಗ್ಗೆ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಮಾತಾಡುತ್ತೇನೆ. ಅವರ ಜತೆ ಚರ್ಚಿಸಿ ನನ್ನ ನಡೆ ತಿಳಿಸುವುದಾಗಿ ಹೇಳಿದ್ದೇನೆ ಎಂದು ಜೆಡಿಎಸ್ ಪಕ್ಷ ಮುಖಂಡ ಅಶೋಕ್ ಪೂಜಾರಿ ತಿಳಿಸಿದರು.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ: ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ
ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ
sandhya thejappa
| Edited By: |

Updated on: Feb 17, 2021 | 5:26 PM

Share

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮನೆಗೆ ಭೇಟಿ ನೀಡಿರುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ನಿನ್ನೆ (ಫೆಬ್ರವರಿ 16) ನಮ್ಮ ಮನೆಗೆ ಸತೀಶ್ ಜಾರಕಿಹೊಳಿ ಬಂದಿದ್ದರು. ಅಧಿಕೃತವಾಗಿಯೇ ಕಾಂಗ್ರೆಸ್ ಪಕ್ಷದ ವತಿಯಿಂದ ಭೇಟಿಗೆ ಬಂದಿದ್ದಾಗಿ ಹೇಳಿದ್ದರು. ಎಲ್ಲರೂ ಸೇರಿ ಹೊಸ ಅಧ್ಯಾಯ ಆರಂಭಿಸೋಣ ಎಂದೂ ತಿಳಿಸಿದರು ಎಂಬುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ. ಈ ಬಗ್ಗೆ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಮಾತಾಡುತ್ತೇನೆ. ಅವರ ಜತೆ ಚರ್ಚಿಸಿ ನನ್ನ ನಡೆ ತಿಳಿಸುವುದಾಗಿ ಹೇಳಿದ್ದೇನೆ. ಅಲ್ಲದೇ ಸದ್ಯ ಗೋಕಾಕ್ ವ್ಯವಸ್ಥೆ ವಿರುದ್ಧ ಹೋರಾಟ ನಡೆದಿದೆ. ನಿಮ್ಮ ವಿಚಾರಧಾರೆ ನಮ್ಮ ವಿಚಾರಧಾರೆ ಒಂದೇ ಇದೆ ಎಂದರು. ಎಲ್ಲರೂ ಸೇರಿ ಹೊಸ ಅಧ್ಯಾಯ ಆರಂಭ ಮಾಡೋಣ ಎಂದಿದ್ದಾರೆ. ಆದರೆ ನನ್ಮ ರಾಜಕೀಯ ಗಾಡ್ ಫಾದರ್ ಹೆಚ್.ಡಿ.ದೇವೇಗೌಡ. ಹೀಗಾಗಿ ಅವರ ಬಳಿ ಕೇಳಿ ಅದಕ್ಕೆ ಪೂರಕವಾಗಿ ನನ್ನ ನಡೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದೇನೆ ಎಂಬುದಾಗಿ ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಎಲೆಕ್ಷನ್ ಟಿಕೆಟ್ ಆಫರ್ ಏನೂ ಮಾಡಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿಲ್ಲ. ಜೆಡಿಎಸ್ ಪಕ್ಷದಲ್ಲಿ ಅಧಿಕೃತವಾಗಿ ಇದ್ದೇನೆ. ಈ ವೇಳೆ ಕಾಂಗ್ರೆಸ್ ಪಕ್ಷ ನನಗೆ ಎಂಪಿ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂದಿರಕ್ಕೆ ದೇಣಿಗೆ ಸಂಗ್ರಹ, ಟೂಲ್ ಕಿಟ್, ಪೆಟ್ರೋಲ್​ ದರ ಏರಿಕೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದೇನು?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್