AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ: ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ

Ashok Pujari: ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ. ಈ ಬಗ್ಗೆ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಮಾತಾಡುತ್ತೇನೆ. ಅವರ ಜತೆ ಚರ್ಚಿಸಿ ನನ್ನ ನಡೆ ತಿಳಿಸುವುದಾಗಿ ಹೇಳಿದ್ದೇನೆ ಎಂದು ಜೆಡಿಎಸ್ ಪಕ್ಷ ಮುಖಂಡ ಅಶೋಕ್ ಪೂಜಾರಿ ತಿಳಿಸಿದರು.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ: ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ
ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 17, 2021 | 5:26 PM

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮನೆಗೆ ಭೇಟಿ ನೀಡಿರುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ನಿನ್ನೆ (ಫೆಬ್ರವರಿ 16) ನಮ್ಮ ಮನೆಗೆ ಸತೀಶ್ ಜಾರಕಿಹೊಳಿ ಬಂದಿದ್ದರು. ಅಧಿಕೃತವಾಗಿಯೇ ಕಾಂಗ್ರೆಸ್ ಪಕ್ಷದ ವತಿಯಿಂದ ಭೇಟಿಗೆ ಬಂದಿದ್ದಾಗಿ ಹೇಳಿದ್ದರು. ಎಲ್ಲರೂ ಸೇರಿ ಹೊಸ ಅಧ್ಯಾಯ ಆರಂಭಿಸೋಣ ಎಂದೂ ತಿಳಿಸಿದರು ಎಂಬುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ. ಈ ಬಗ್ಗೆ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಮಾತಾಡುತ್ತೇನೆ. ಅವರ ಜತೆ ಚರ್ಚಿಸಿ ನನ್ನ ನಡೆ ತಿಳಿಸುವುದಾಗಿ ಹೇಳಿದ್ದೇನೆ. ಅಲ್ಲದೇ ಸದ್ಯ ಗೋಕಾಕ್ ವ್ಯವಸ್ಥೆ ವಿರುದ್ಧ ಹೋರಾಟ ನಡೆದಿದೆ. ನಿಮ್ಮ ವಿಚಾರಧಾರೆ ನಮ್ಮ ವಿಚಾರಧಾರೆ ಒಂದೇ ಇದೆ ಎಂದರು. ಎಲ್ಲರೂ ಸೇರಿ ಹೊಸ ಅಧ್ಯಾಯ ಆರಂಭ ಮಾಡೋಣ ಎಂದಿದ್ದಾರೆ. ಆದರೆ ನನ್ಮ ರಾಜಕೀಯ ಗಾಡ್ ಫಾದರ್ ಹೆಚ್.ಡಿ.ದೇವೇಗೌಡ. ಹೀಗಾಗಿ ಅವರ ಬಳಿ ಕೇಳಿ ಅದಕ್ಕೆ ಪೂರಕವಾಗಿ ನನ್ನ ನಡೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದೇನೆ ಎಂಬುದಾಗಿ ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಎಲೆಕ್ಷನ್ ಟಿಕೆಟ್ ಆಫರ್ ಏನೂ ಮಾಡಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿಲ್ಲ. ಜೆಡಿಎಸ್ ಪಕ್ಷದಲ್ಲಿ ಅಧಿಕೃತವಾಗಿ ಇದ್ದೇನೆ. ಈ ವೇಳೆ ಕಾಂಗ್ರೆಸ್ ಪಕ್ಷ ನನಗೆ ಎಂಪಿ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂದಿರಕ್ಕೆ ದೇಣಿಗೆ ಸಂಗ್ರಹ, ಟೂಲ್ ಕಿಟ್, ಪೆಟ್ರೋಲ್​ ದರ ಏರಿಕೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದೇನು?

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ