AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಬಗ್ಗೆ ಮೀಮ್ಸ್ ಮಾಡಿದ ಸತೀಶ್ ಜಾರಕಿಹೊಳಿ‌

ಬೆಳಗಾವಿ: ಗೋಕಾಕ್ ಅಸೆಂಬ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಅಣ್ತಮ್ಮಾಸ್​ ನಡುವಿನ ಕಾಳಗ ಜೋರಾಗಿಯೇ ಶುರುವಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಸ್ಪರ್ಧಿಸುತ್ತಿದ್ದಾರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ತಮ್ಮ ಲಖನ್ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಅಣ್ತಮ್ಮಂದಿರ ನಡುವೆ ಮಾತಿನ ಏಟುಎದಿರೇಟು ಜೋರಾಗಿಯೇ ಸಾಗಿದೆ. ರಮೇಶ್ ಜಾರಕಿಹೊಳಿ‌ ವಿರುದ್ಧ ವಾಗ್ದಾಳಿ ನಡೆಸಿ ವಿಭಿನ್ನವಾಗಿ ಅಣುಕಿಸುವ ಕೆಲಸಕ್ಕೆ ಸತೀಶ್ ಜಾರಕಿಹೊಳಿ‌ ಮುಂದಾಗಿದ್ದಾರೆ. ಈ ಬಗ್ಗೆ ಒಂದು ಮಿಮ್ ಮಾಡಿ ರಮೇಶ್ ಜಾರಕಿಹೊಳಿ‌‌ಯನ್ನು ಅಣುಕಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ […]

ರಮೇಶ್ ಜಾರಕಿಹೊಳಿ ಬಗ್ಗೆ ಮೀಮ್ಸ್ ಮಾಡಿದ ಸತೀಶ್ ಜಾರಕಿಹೊಳಿ‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 12:58 PM

Share

ಬೆಳಗಾವಿ: ಗೋಕಾಕ್ ಅಸೆಂಬ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಅಣ್ತಮ್ಮಾಸ್​ ನಡುವಿನ ಕಾಳಗ ಜೋರಾಗಿಯೇ ಶುರುವಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಸ್ಪರ್ಧಿಸುತ್ತಿದ್ದಾರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ತಮ್ಮ ಲಖನ್ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಅಣ್ತಮ್ಮಂದಿರ ನಡುವೆ ಮಾತಿನ ಏಟುಎದಿರೇಟು ಜೋರಾಗಿಯೇ ಸಾಗಿದೆ.

ರಮೇಶ್ ಜಾರಕಿಹೊಳಿ‌ ವಿರುದ್ಧ ವಾಗ್ದಾಳಿ ನಡೆಸಿ ವಿಭಿನ್ನವಾಗಿ ಅಣುಕಿಸುವ ಕೆಲಸಕ್ಕೆ ಸತೀಶ್ ಜಾರಕಿಹೊಳಿ‌ ಮುಂದಾಗಿದ್ದಾರೆ. ಈ ಬಗ್ಗೆ ಒಂದು ಮಿಮ್ ಮಾಡಿ ರಮೇಶ್ ಜಾರಕಿಹೊಳಿ‌‌ಯನ್ನು ಅಣುಕಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿಂದಿಯ ಬಾಲಾ ಸಾಂಗ್ ಗೆ ಹೋಲಿಕೆ ಮಾಡಿ ರಮೇಶ್ ಜಾರಕಿಹೊಳಿ‌ ಕಾರ್ಯವೈಖರಿಯನ್ನು ಅಣುಕಿಸಿದ್ದಾರೆ.

ಲಖನ್ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಬಂದಿದ್ದರೆ ಮೋಸ ಅನ್ನಬಹದು. ಲಖನ್ ಜಾರಕಿಹೊಳಿ‌ ಬೆನ್ನಿಗೆ ಚೂರಿ ಹಾಕಿಲ್ಲ. ರಮೇಶ್ ಜಾರಕಿಹೊಳಿ‌ ಹೇಳಿದಂತೆ ಕುಣಿಯಬೇಕು‌ ಅಂದಾಗ ಮಾತ್ರ ಆತ ಒಳ್ಳೆಯವ ಎಂದು ಲಖನ್ ನನಗೆ ಮೋಸ ಮಾಡಿ, ಬೆನ್ನಿಗೆ ಚೂರಿ ಹಾಕಿದ ಎಂಬ ರಮೇಶ್ ಮಾತಿಗೆ ತಿರುಗೇಟು ನೀಡಿದ್ದಾರೆ.

ರಮೇಶ್ ತಾಳಕ್ಕೆ ಜನ ಕುಣಿಯಬೇಕೆಂದು ಬಯಸುತ್ತಾರೆ, ಯಾವ ರೀತಿ ಕುಣಿಯಬೇಕು ಅಂತಾ ಅಂದ್ರೆ ಈ ಚಿತ್ರದ ರೀತಿ ಎಂದು ರಮೇಶ್ ವಿರುದ್ಧ ವಾಗ್ದಾಳಿ ನಡೆಸಿ ವೈರಲ್ ಆಗಿರೋ ಡ್ಯಾನ್ಸ್​ಗೆ ರಮೇಶ್ ಜಾರಕಿಹೊಳಿಯನ್ನ ಹೋಲಿಕೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್ ವೈರಲ್ ಆಗುತ್ತಿದೆ.

Published On - 10:12 am, Tue, 19 November 19

Follow Us
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ