AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಯೊಳಗೆ ಭಾರಿ ಸದ್ದು, ಗ್ರಾಮಸ್ಥರಲ್ಲಿ ಆತಂಕ!

ವಿಜಯಪುರ: ಇತ್ತೀಚೆಗಷ್ಟೇ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಹಗಲು ರಾತ್ರಿಯೆನ್ನದೆ ನೆಲದಲ್ಲಿ ಭಾರಿ ಸದ್ದಿನಿಂದ ಗ್ರಾಮಸ್ಥರು ಕಂಗಾಲಾಗಿದ್ದರು. ಇದೀಗ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬರುತ್ತಿದೆ. ಅಲ್ಲದೆ, ಕೆಲ ಮನೆಗಳಲ್ಲಿ ಬಿರುಕು ಸಹ ಕಾಣಿಸಿಕೊಂಡಿದೆ. ಹಗಲು ಮತ್ತು ರಾತ್ರಿ ವೇಳೆ ಕೇಳಿ ಬರುವ ಭಾರಿ ಸದ್ದಿಗೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ಸದಾ ನೆಲದೊಳಗೆ ಭಾರಿ ಸದ್ದು, ಗೋಡೆಗಳಲ್ಲಿ ಬಿರುಕು: ಗ್ರಾಮಸ್ಥರು ಕಂಗಾಲು! ಹಲವು ದಿನಗಳಿಂದ ಗ್ರಾಮದಲ್ಲಿ ಭೂಮಿ ನಡುಗಿದ ರೀತಿಯಲ್ಲಿ […]

ಭೂಮಿಯೊಳಗೆ ಭಾರಿ ಸದ್ದು, ಗ್ರಾಮಸ್ಥರಲ್ಲಿ ಆತಂಕ!
ಸಾಧು ಶ್ರೀನಾಥ್​
|

Updated on:Dec 28, 2019 | 10:02 AM

Share

ವಿಜಯಪುರ: ಇತ್ತೀಚೆಗಷ್ಟೇ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಹಗಲು ರಾತ್ರಿಯೆನ್ನದೆ ನೆಲದಲ್ಲಿ ಭಾರಿ ಸದ್ದಿನಿಂದ ಗ್ರಾಮಸ್ಥರು ಕಂಗಾಲಾಗಿದ್ದರು. ಇದೀಗ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬರುತ್ತಿದೆ. ಅಲ್ಲದೆ, ಕೆಲ ಮನೆಗಳಲ್ಲಿ ಬಿರುಕು ಸಹ ಕಾಣಿಸಿಕೊಂಡಿದೆ. ಹಗಲು ಮತ್ತು ರಾತ್ರಿ ವೇಳೆ ಕೇಳಿ ಬರುವ ಭಾರಿ ಸದ್ದಿಗೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಸದಾ ನೆಲದೊಳಗೆ ಭಾರಿ ಸದ್ದು, ಗೋಡೆಗಳಲ್ಲಿ ಬಿರುಕು: ಗ್ರಾಮಸ್ಥರು ಕಂಗಾಲು!

ಹಲವು ದಿನಗಳಿಂದ ಗ್ರಾಮದಲ್ಲಿ ಭೂಮಿ ನಡುಗಿದ ರೀತಿಯಲ್ಲಿ ಅನುಭವವಾಗುತ್ತಿದೆ. ಹೀಗಾಗಿ ಭಯದ ವಾತಾವರಣದಲ್ಲೇ ಗ್ರಾಮಸ್ಥರು ರಾತ್ರಿ ಕಾಲ ಕಳೆಯುವಂತಾಗಿದೆ. ಗ್ರಾಮಕ್ಕೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗು ಪರಿಣಿತರು ಭೇಟಿ ನೀಡಬೇಕೆಂದು ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಇದನ್ನೂ ಓದಿ

Published On - 10:00 am, Sat, 28 December 19

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್