AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಮುಂಚೆಯೂ […]

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!
ಸಾಧು ಶ್ರೀನಾಥ್​
|

Updated on:Nov 19, 2019 | 2:08 PM

Share

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ.

ಈ ಮುಂಚೆಯೂ ಕಳ್ಳತನವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:04 pm, Tue, 19 November 19

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್