Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಮುಂಚೆಯೂ […]

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!
Follow us
ಸಾಧು ಶ್ರೀನಾಥ್​
|

Updated on:Nov 19, 2019 | 2:08 PM

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ.

ಈ ಮುಂಚೆಯೂ ಕಳ್ಳತನವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:04 pm, Tue, 19 November 19

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ