AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಮುಂಚೆಯೂ […]

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!
ಸಾಧು ಶ್ರೀನಾಥ್​
|

Updated on:Nov 19, 2019 | 2:08 PM

Share

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ.

ಈ ಮುಂಚೆಯೂ ಕಳ್ಳತನವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:04 pm, Tue, 19 November 19

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು