AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಮುಂಚೆಯೂ […]

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 2:08 PM

Share

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ.

ಈ ಮುಂಚೆಯೂ ಕಳ್ಳತನವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:04 pm, Tue, 19 November 19

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ