AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಮುಂಚೆಯೂ […]

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 2:08 PM

Share

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ.

ಈ ಮುಂಚೆಯೂ ಕಳ್ಳತನವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:04 pm, Tue, 19 November 19

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ