ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಮುಂಚೆಯೂ […]

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!
ಸಾಧು ಶ್ರೀನಾಥ್​

Updated on: Nov 19, 2019 | 2:08 PM

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ.

ಈ ಮುಂಚೆಯೂ ಕಳ್ಳತನವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:04 pm, Tue, 19 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us