AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ […]

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!
ಸಾಧು ಶ್ರೀನಾಥ್​
|

Updated on: Dec 16, 2019 | 5:11 PM

Share

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ ಕೆಳಗೆ ಸಿಲುಕಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?