AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ […]

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 5:11 PM

Share

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ ಕೆಳಗೆ ಸಿಲುಕಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು