AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ […]

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!
ಸಾಧು ಶ್ರೀನಾಥ್​
|

Updated on: Dec 16, 2019 | 5:11 PM

Share

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ ಕೆಳಗೆ ಸಿಲುಕಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ