AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

S Suresh kumar: ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
TV9 Web
| Updated By: ಸಾಧು ಶ್ರೀನಾಥ್​|

Updated on: Jul 17, 2021 | 3:59 PM

Share

ದೇವನಹಳ್ಳಿ: ಕೊರೊನಾ ಸೋಂಕಿನಿಂದಾಗಿ ಕಳೆದ ಒದೂವರೆ ವರ್ಷದಿಂದ ಶಾಲೆಗಳು ಪ್ರಾರಂಭವಾಗದೆ ಮಕ್ಕಳು ಮನೆಯಲ್ಲೇ ಉಳಿಯುವಂತಾಗಿದೆ. ಶಿಕ್ಷಣ ಎಂಬುದು ಕೈಗೆಟುಕದಂತಾಗಿದೆ. ಈ ಮಧ್ಯೆ, ಕೊರೊನಾ ಮೂರನೆ ಅಲೆ ಹಾವಳಿ ಎದುರಿಗೇ ಧುತ್ತನೆ ಎದುರಾಗಿದೆ. ಆದರೂ ಮಕ್ಕಳ ಶಾಲೆ ಪುನರಾರಂಭದ ಬಗ್ಗೆ ಆಗಾಗ್ಗೆ ಮಾತುಗಳು ಕೇಳೀಬರುತ್ತಿವೆ. ಈ ಬಾರಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

ತಜ್ಞರು, ಪೋಷಕರು, ಶಿಕ್ಷಕರ ಜೊತೆ ಸಭೆ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಹಮತ ಕೇಳುತ್ತಿದ್ದೇವೆ. ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು, ಯಾವ ರೀತಿ ಆರಂಭ ಮಾಡಬೇಕೆಂದು ತೀರ್ಮಾನಿಸ್ತೇವೆ. ಈ ಕುರಿತು ಅಕ್ಟೋಬರ್ ಮೊದಲ ವಾರದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

(schools in karnataka may be reopened after october in 2021 hints education minister s suresh kumar)

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ