AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

S Suresh kumar: ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
TV9 Web
| Edited By: ಸಾಧು ಶ್ರೀನಾಥ್​|

Updated on: Jul 17, 2021 | 3:59 PM

Share

ದೇವನಹಳ್ಳಿ: ಕೊರೊನಾ ಸೋಂಕಿನಿಂದಾಗಿ ಕಳೆದ ಒದೂವರೆ ವರ್ಷದಿಂದ ಶಾಲೆಗಳು ಪ್ರಾರಂಭವಾಗದೆ ಮಕ್ಕಳು ಮನೆಯಲ್ಲೇ ಉಳಿಯುವಂತಾಗಿದೆ. ಶಿಕ್ಷಣ ಎಂಬುದು ಕೈಗೆಟುಕದಂತಾಗಿದೆ. ಈ ಮಧ್ಯೆ, ಕೊರೊನಾ ಮೂರನೆ ಅಲೆ ಹಾವಳಿ ಎದುರಿಗೇ ಧುತ್ತನೆ ಎದುರಾಗಿದೆ. ಆದರೂ ಮಕ್ಕಳ ಶಾಲೆ ಪುನರಾರಂಭದ ಬಗ್ಗೆ ಆಗಾಗ್ಗೆ ಮಾತುಗಳು ಕೇಳೀಬರುತ್ತಿವೆ. ಈ ಬಾರಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

ತಜ್ಞರು, ಪೋಷಕರು, ಶಿಕ್ಷಕರ ಜೊತೆ ಸಭೆ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಹಮತ ಕೇಳುತ್ತಿದ್ದೇವೆ. ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು, ಯಾವ ರೀತಿ ಆರಂಭ ಮಾಡಬೇಕೆಂದು ತೀರ್ಮಾನಿಸ್ತೇವೆ. ಈ ಕುರಿತು ಅಕ್ಟೋಬರ್ ಮೊದಲ ವಾರದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

(schools in karnataka may be reopened after october in 2021 hints education minister s suresh kumar)

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ