AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

S Suresh kumar: ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
TV9 Web
| Edited By: ಸಾಧು ಶ್ರೀನಾಥ್​|

Updated on: Jul 17, 2021 | 3:59 PM

Share

ದೇವನಹಳ್ಳಿ: ಕೊರೊನಾ ಸೋಂಕಿನಿಂದಾಗಿ ಕಳೆದ ಒದೂವರೆ ವರ್ಷದಿಂದ ಶಾಲೆಗಳು ಪ್ರಾರಂಭವಾಗದೆ ಮಕ್ಕಳು ಮನೆಯಲ್ಲೇ ಉಳಿಯುವಂತಾಗಿದೆ. ಶಿಕ್ಷಣ ಎಂಬುದು ಕೈಗೆಟುಕದಂತಾಗಿದೆ. ಈ ಮಧ್ಯೆ, ಕೊರೊನಾ ಮೂರನೆ ಅಲೆ ಹಾವಳಿ ಎದುರಿಗೇ ಧುತ್ತನೆ ಎದುರಾಗಿದೆ. ಆದರೂ ಮಕ್ಕಳ ಶಾಲೆ ಪುನರಾರಂಭದ ಬಗ್ಗೆ ಆಗಾಗ್ಗೆ ಮಾತುಗಳು ಕೇಳೀಬರುತ್ತಿವೆ. ಈ ಬಾರಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

ತಜ್ಞರು, ಪೋಷಕರು, ಶಿಕ್ಷಕರ ಜೊತೆ ಸಭೆ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಹಮತ ಕೇಳುತ್ತಿದ್ದೇವೆ. ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು, ಯಾವ ರೀತಿ ಆರಂಭ ಮಾಡಬೇಕೆಂದು ತೀರ್ಮಾನಿಸ್ತೇವೆ. ಈ ಕುರಿತು ಅಕ್ಟೋಬರ್ ಮೊದಲ ವಾರದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

(schools in karnataka may be reopened after october in 2021 hints education minister s suresh kumar)

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ