AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

S Suresh kumar: ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
School reopen in Karnataka: ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
TV9 Web
| Edited By: |

Updated on: Jul 17, 2021 | 3:59 PM

Share

ದೇವನಹಳ್ಳಿ: ಕೊರೊನಾ ಸೋಂಕಿನಿಂದಾಗಿ ಕಳೆದ ಒದೂವರೆ ವರ್ಷದಿಂದ ಶಾಲೆಗಳು ಪ್ರಾರಂಭವಾಗದೆ ಮಕ್ಕಳು ಮನೆಯಲ್ಲೇ ಉಳಿಯುವಂತಾಗಿದೆ. ಶಿಕ್ಷಣ ಎಂಬುದು ಕೈಗೆಟುಕದಂತಾಗಿದೆ. ಈ ಮಧ್ಯೆ, ಕೊರೊನಾ ಮೂರನೆ ಅಲೆ ಹಾವಳಿ ಎದುರಿಗೇ ಧುತ್ತನೆ ಎದುರಾಗಿದೆ. ಆದರೂ ಮಕ್ಕಳ ಶಾಲೆ ಪುನರಾರಂಭದ ಬಗ್ಗೆ ಆಗಾಗ್ಗೆ ಮಾತುಗಳು ಕೇಳೀಬರುತ್ತಿವೆ. ಈ ಬಾರಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಕ್ಟೋಬರ್ ಬಳಿಕ ಶಾಲೆಗಳ ಪುನರಾಂಭದ ಸುಳಿವು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲೆಗಳ ಭೇಟಿ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಅಕ್ಟೋಬರ್​​ನಲ್ಲಿ ತೀರ್ಮಾನಿಸ್ತೇವೆ ಎಂದಿದ್ದಾರೆ.

ತಜ್ಞರು, ಪೋಷಕರು, ಶಿಕ್ಷಕರ ಜೊತೆ ಸಭೆ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಹಮತ ಕೇಳುತ್ತಿದ್ದೇವೆ. ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು, ಯಾವ ರೀತಿ ಆರಂಭ ಮಾಡಬೇಕೆಂದು ತೀರ್ಮಾನಿಸ್ತೇವೆ. ಈ ಕುರಿತು ಅಕ್ಟೋಬರ್ ಮೊದಲ ವಾರದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

(schools in karnataka may be reopened after october in 2021 hints education minister s suresh kumar)

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?