AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ರಸ್ತೆ ದಾಟುತ್ತಿದ್ದ ಹಾವಿನ ಮೇಲೆ ಹರಿದ ಸ್ಕೂಟಿ..! ಆಮೇಲೇನಾಯ್ತು?

ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರಹಾವಿನ ಮೇಲೆ ಸ್ಕೂಟಿ ಹರಿದಿದ್ದು.. ಸ್ಕೂಟಿ ಚಕ್ರಕ್ಕೆ ಸಿಲುಕಿದ ನಾಗರಹಾವು ಬೈಕ್ ಸವಾರನ ಮೇಲೆ ಅಟ್ಯಾಕ್ ಮಾಡಿರೋ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ತನ್ನ ಸ್ಕೂಟಿಯಲ್ಲಿ ಸವಾರ ಮಹಮದ್ ಆಯಾತುಲ್ಲಾ ಎಂಬಾತ ತೆರಳುತ್ತಿದ್ದ ವೇಳೆ ನಾಗರಹಾವು ರಸ್ತೆ ದಾಟುತ್ತಿದ್ದು ಈ ವೇಳೆ ಸ್ಕೂಟಿ ನಾಗರಹಾವಿನ ಮೇಲೆ ಹರಿದಿದೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಬ್ಯಾಲೆನ್ಸ್ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾನೆ‌. […]

ಚಿಕ್ಕಬಳ್ಳಾಪುರದಲ್ಲಿ ರಸ್ತೆ ದಾಟುತ್ತಿದ್ದ ಹಾವಿನ ಮೇಲೆ ಹರಿದ ಸ್ಕೂಟಿ..! ಆಮೇಲೇನಾಯ್ತು?
ಸಾಧು ಶ್ರೀನಾಥ್​
|

Updated on: Dec 10, 2019 | 4:41 PM

Share

ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರಹಾವಿನ ಮೇಲೆ ಸ್ಕೂಟಿ ಹರಿದಿದ್ದು.. ಸ್ಕೂಟಿ ಚಕ್ರಕ್ಕೆ ಸಿಲುಕಿದ ನಾಗರಹಾವು ಬೈಕ್ ಸವಾರನ ಮೇಲೆ ಅಟ್ಯಾಕ್ ಮಾಡಿರೋ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

ನಗರದ ಎಪಿಎಂಸಿ ಮಾರುಕಟ್ಟೆ ಬಳಿ ತನ್ನ ಸ್ಕೂಟಿಯಲ್ಲಿ ಸವಾರ ಮಹಮದ್ ಆಯಾತುಲ್ಲಾ ಎಂಬಾತ ತೆರಳುತ್ತಿದ್ದ ವೇಳೆ ನಾಗರಹಾವು ರಸ್ತೆ ದಾಟುತ್ತಿದ್ದು ಈ ವೇಳೆ ಸ್ಕೂಟಿ ನಾಗರಹಾವಿನ ಮೇಲೆ ಹರಿದಿದೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಬ್ಯಾಲೆನ್ಸ್ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾನೆ‌. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದ್ದು ಕೂಡಲೇ ಬೆದರಿದ ಸವಾರ ಎದ್ನೋ‌ ಬಿದ್ನೋ‌ ಅಂತ ಓಡಿದ್ದಾನೆ.

ಆದ್ರೆ ಅಷ್ಟರಲ್ಲೇ ನಾಗರಹಾವು ಅದೇ ಸ್ಕೂಟಿ ಮುಂಭಾಗದ ಓಳಭಾಗದಲ್ಲಿ ಸೇರಿಕೊಂಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಪ್ರಥ್ವಿರಾಜ್, ಸ್ಕೂಟಿಯಲ್ಲಿ ಸೇರಿಕೊಂಡಿದ್ದ ನಾಗರಹಾವನ್ನ ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಸಣ್ಣ ಪ್ರಮಾಣದ ಗಾಯವಾಗಿದ್ದ ಸವಾರ ಮಹಮದ್ ಅಯಾತುಲ್ಲಾ ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!