AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಹೆಣ್ಣುಮಕ್ಕಳಿಗೆ ಕಿರುಕುಳ: SDPI ಸಮಿತಿಯ ಅಧ್ಯಕ್ಷ ಸಿದ್ದಿಕ್ ಉಳ್ಳಾಲ ಬಂಧನ

ಅಪ್ರಾಪ್ತ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ SDPI ಸಮಿತಿಯ ಅಧ್ಯಕ್ಷ ಸಿದ್ದಿಕ್ ಉಳ್ಳಾಲರನ್ನು ಬಂಧಿಸಲಾಗಿದೆ.

ಅಪ್ರಾಪ್ತ ಹೆಣ್ಣುಮಕ್ಕಳಿಗೆ ಕಿರುಕುಳ: SDPI ಸಮಿತಿಯ ಅಧ್ಯಕ್ಷ ಸಿದ್ದಿಕ್ ಉಳ್ಳಾಲ ಬಂಧನ
ಬಂಧಿತ ಆರೋಪಿ
shruti hegde
| Edited By: |

Updated on: Jan 23, 2021 | 4:13 PM

Share

ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ SDPI ಸಮಿತಿಯ ಅಧ್ಯಕ್ಷ ಸಿದ್ದಿಕ್ ಉಳ್ಳಾಲರನ್ನು, ಪೋಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯೋರ್ವಳು 15 ವರ್ಷಗಳ ಹಿಂದೆ ಇಸ್ಲಾಂಗೆ ಮತಾಂತರಗೊಂಡು ಉಳ್ಳಾಲ ನಿವಾಸಿಯೊಬ್ಬನನ್ನು ಮದುವೆಯಾಗಿದ್ದರು. ಬಳಿಕ ಅವರ ಪತಿ ಇಬ್ಬರು ಹೆಣ್ಣು ಮ್ಮಕಳ್ಳನ್ನು ನೀಡಿ ಪರಾರಿಯಾಗಿದ್ದ. ಈ ವಿಷಯ ತಿಳಿದ ಅಧ್ಯಕ್ಷ ಸಿದ್ದಿಕ್ ನೆರವಿನ ನೆಪದಲ್ಲಿ ಮಹಿಳೆಯ ಮನೆಗೆ ಬರುತ್ತಿದ್ದರು. ಈ ವೇಳೆ ಮಹಿಳೆಯನ್ನ ಬಳಸಿಕೊಳ್ಳಲು ಯತ್ನಿಸಿ ವಿಫಲವಾಗಿದ್ದ. ನಂತರ, ಇಬ್ಬರು ಹೆಣ್ಣು ಮಕ್ಕಳ ‌ಮೇಲೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಈತನ ಮೇಲಿದೆ. ಮಹಿಳೆ ನೀಡಿದ ದೂರಿನ ಮೇಲೆ ಪೊಲೀಸರು SDPI ವಲಯ ಸಮಿತಿ ಅಧ್ಯಕ್ಷ ಸಿದ್ದಿಕ್​ರನ್ನು ಬಂಧಿಸಿದ್ದಾರೆ.

SDPI ಸಮಿತಿಯ ಅಧ್ಯಕ್ಷ ಸಿದ್ದಿಕ್ ಉಳ್ಳಾಲ

ಸಹಾಯದ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ.. SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ