AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನಿಂದ ಕಾರು ಡ್ರೈವ್ ಮಾಡುವಾಗ.. ಸೀಟ್ ಬದಲಿಸಿ ಹುಚ್ಚಾಟ; ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ

ಕಾರು ವೇಗವಾಗಿ ಡ್ರೈವ್ ಮಾಡುವಾಗ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ವಿನಯ್ ಹಾಗೂ ಸ್ನೇಹಿತ ಸೀಟ್ ಬದಲಾವಣೆ ಮಾಡಿ ಕಾರಿನಲ್ಲಿ ಹುಚ್ಚಾಟ ಮೆರೆದಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನಿಂದ ಕಾರು ಡ್ರೈವ್ ಮಾಡುವಾಗ.. ಸೀಟ್ ಬದಲಿಸಿ ಹುಚ್ಚಾಟ; ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ
ವಿನಯ್ ಹುಲಸಗುಂದ, ಅಮನ್ ರಾಠೋಡ್ ಮತ್ತು ಮನೋಜ್ ಬಿರಾದಾರ್
shruti hegde
| Edited By: ಸಾಧು ಶ್ರೀನಾಥ್​|

Updated on: Feb 08, 2021 | 12:36 PM

Share

ವಿಜಯಪುರ: ಕಾರು ವೇಗವಾಗಿ ಡ್ರೈವ್ ಮಾಡುವಾಗ ಸೀಟ್ ಬದಲಾವಣೆ ಮಾಡಿ ಕಾರಿನಲ್ಲಿ ಹುಚ್ಚಾಟ ಮೆರೆದಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ವಿನಯ್ ಹುಲಸಗುಂದ ಹಾಗೂ ಆತನ ಸ್ನೇಹಿತ ಮನೋಜ್ ಬಿರಾದಾರ್​ ಕಾರು ಚಲಿಸುತ್ತಿರುವಾಗ ಸೀಟು ಬದಲಿಸಿದ್ದಾರೆ. ಯುವಕರ ಹುಚ್ಚಾಟಕ್ಕೆ ಕ್ರಮ‌ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿನಯ್ ಹುಲಸಗುಂದ ಹಾಗೂ ಆತನ ಸ್ನೇಹಿತರು ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಜೋರಾಗಿ ಕಾರನ್ನು ಓಡಿಸುತ್ತಾ ಡ್ರೈವಿಂಗ್​ ಸೀಟ್​ ಬದಲಾಯಿಸುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಸ್ನೇಹಿತರ ಗುಂಪಿನಲ್ಲಿ ಒಬ್ಬರಾದ ಅಮನ್ ರಾಠೋಡ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಇಂತಹ ಕೃತ್ಯಕ್ಕೆ ಕ್ರಮ ಕೈಗೊಳ್ಳಲೇ ಬೇಕು ಎಂದು ಆಗ್ರಹಿಸಿದ್ದಾರೆ.

car drive seat axchange in vijayapura

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು