AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನಿಂದ ಕಾರು ಡ್ರೈವ್ ಮಾಡುವಾಗ.. ಸೀಟ್ ಬದಲಿಸಿ ಹುಚ್ಚಾಟ; ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ

ಕಾರು ವೇಗವಾಗಿ ಡ್ರೈವ್ ಮಾಡುವಾಗ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ವಿನಯ್ ಹಾಗೂ ಸ್ನೇಹಿತ ಸೀಟ್ ಬದಲಾವಣೆ ಮಾಡಿ ಕಾರಿನಲ್ಲಿ ಹುಚ್ಚಾಟ ಮೆರೆದಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನಿಂದ ಕಾರು ಡ್ರೈವ್ ಮಾಡುವಾಗ.. ಸೀಟ್ ಬದಲಿಸಿ ಹುಚ್ಚಾಟ; ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ
ವಿನಯ್ ಹುಲಸಗುಂದ, ಅಮನ್ ರಾಠೋಡ್ ಮತ್ತು ಮನೋಜ್ ಬಿರಾದಾರ್
shruti hegde
| Edited By: |

Updated on: Feb 08, 2021 | 12:36 PM

Share

ವಿಜಯಪುರ: ಕಾರು ವೇಗವಾಗಿ ಡ್ರೈವ್ ಮಾಡುವಾಗ ಸೀಟ್ ಬದಲಾವಣೆ ಮಾಡಿ ಕಾರಿನಲ್ಲಿ ಹುಚ್ಚಾಟ ಮೆರೆದಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ವಿನಯ್ ಹುಲಸಗುಂದ ಹಾಗೂ ಆತನ ಸ್ನೇಹಿತ ಮನೋಜ್ ಬಿರಾದಾರ್​ ಕಾರು ಚಲಿಸುತ್ತಿರುವಾಗ ಸೀಟು ಬದಲಿಸಿದ್ದಾರೆ. ಯುವಕರ ಹುಚ್ಚಾಟಕ್ಕೆ ಕ್ರಮ‌ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿನಯ್ ಹುಲಸಗುಂದ ಹಾಗೂ ಆತನ ಸ್ನೇಹಿತರು ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಜೋರಾಗಿ ಕಾರನ್ನು ಓಡಿಸುತ್ತಾ ಡ್ರೈವಿಂಗ್​ ಸೀಟ್​ ಬದಲಾಯಿಸುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಸ್ನೇಹಿತರ ಗುಂಪಿನಲ್ಲಿ ಒಬ್ಬರಾದ ಅಮನ್ ರಾಠೋಡ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಇಂತಹ ಕೃತ್ಯಕ್ಕೆ ಕ್ರಮ ಕೈಗೊಳ್ಳಲೇ ಬೇಕು ಎಂದು ಆಗ್ರಹಿಸಿದ್ದಾರೆ.

car drive seat axchange in vijayapura

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ