Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನಿಂದ ಕಾರು ಡ್ರೈವ್ ಮಾಡುವಾಗ.. ಸೀಟ್ ಬದಲಿಸಿ ಹುಚ್ಚಾಟ; ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ

ಕಾರು ವೇಗವಾಗಿ ಡ್ರೈವ್ ಮಾಡುವಾಗ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ವಿನಯ್ ಹಾಗೂ ಸ್ನೇಹಿತ ಸೀಟ್ ಬದಲಾವಣೆ ಮಾಡಿ ಕಾರಿನಲ್ಲಿ ಹುಚ್ಚಾಟ ಮೆರೆದಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನಿಂದ ಕಾರು ಡ್ರೈವ್ ಮಾಡುವಾಗ.. ಸೀಟ್ ಬದಲಿಸಿ ಹುಚ್ಚಾಟ; ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ
ವಿನಯ್ ಹುಲಸಗುಂದ, ಅಮನ್ ರಾಠೋಡ್ ಮತ್ತು ಮನೋಜ್ ಬಿರಾದಾರ್
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 08, 2021 | 12:36 PM

ವಿಜಯಪುರ: ಕಾರು ವೇಗವಾಗಿ ಡ್ರೈವ್ ಮಾಡುವಾಗ ಸೀಟ್ ಬದಲಾವಣೆ ಮಾಡಿ ಕಾರಿನಲ್ಲಿ ಹುಚ್ಚಾಟ ಮೆರೆದಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ವಿನಯ್ ಹುಲಸಗುಂದ ಹಾಗೂ ಆತನ ಸ್ನೇಹಿತ ಮನೋಜ್ ಬಿರಾದಾರ್​ ಕಾರು ಚಲಿಸುತ್ತಿರುವಾಗ ಸೀಟು ಬದಲಿಸಿದ್ದಾರೆ. ಯುವಕರ ಹುಚ್ಚಾಟಕ್ಕೆ ಕ್ರಮ‌ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿನಯ್ ಹುಲಸಗುಂದ ಹಾಗೂ ಆತನ ಸ್ನೇಹಿತರು ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಜೋರಾಗಿ ಕಾರನ್ನು ಓಡಿಸುತ್ತಾ ಡ್ರೈವಿಂಗ್​ ಸೀಟ್​ ಬದಲಾಯಿಸುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಸ್ನೇಹಿತರ ಗುಂಪಿನಲ್ಲಿ ಒಬ್ಬರಾದ ಅಮನ್ ರಾಠೋಡ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಇಂತಹ ಕೃತ್ಯಕ್ಕೆ ಕ್ರಮ ಕೈಗೊಳ್ಳಲೇ ಬೇಕು ಎಂದು ಆಗ್ರಹಿಸಿದ್ದಾರೆ.

car drive seat axchange in vijayapura

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ