AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ನಾಳೆ ನಡೆಯಲಿದೆ ಕೊವಿಡ್ ವ್ಯಾಕ್ಸಿನ್ ಡ್ರೈ ರನ್

ನಾಳೆ(ಜ.07) ರಾಜ್ಯಾದ್ಯಂತ ಎರಡನೇ ಹಂತದ ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲಿದೆ. ಬೆಂಗಳೂರಿನಲ್ಲಿ ಒಟ್ಟು ಎಂಟು ಆರೋಗ್ಯ ಕೇಂದ್ರಗಳಲ್ಲಿ ಡ್ರೈ ರನ್ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ರಾಜ್ಯಾದ್ಯಂತ ನಾಳೆ ನಡೆಯಲಿದೆ ಕೊವಿಡ್ ವ್ಯಾಕ್ಸಿನ್ ಡ್ರೈ ರನ್
ಬೆಂಗಳೂರಿನಲ್ಲಿ ಎರಡನೇ ಹಂತದ ಕೊವಿಡ್ ವ್ಯಾಕ್ಸಿನ್ ಡ್ರೈ ರನ್
shruti hegde
| Edited By: |

Updated on:Jan 07, 2021 | 1:46 PM

Share

ಬೆಂಗಳೂರು: ನಾಳೆ(ಜ.07) ರಾಜ್ಯಾದ್ಯಂತ ಎರಡನೇ ಹಂತದ ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲಿದೆ. ಬೆಂಗಳೂರಿನಲ್ಲಿ ಒಟ್ಟು ಎಂಟು ಆರೋಗ್ಯ ಕೇಂದ್ರಗಳಲ್ಲಿ ಡ್ರೈ ರನ್ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ, ಕೆ.ಆರ್ ಪುರಂ, ಕುಂಬಳಗೋಡು, ಆನೇಕಲ್​ನ ಆಕ್ಸ್ ಫರ್ಡ್ ಮೆಡಿಕಲ್ ಕಾಲೇಜು, ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಪಾಲನಾಯಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗುತ್ತದೆ. ಒಟ್ಟು 8 ಕಡೆಗಳಲ್ಲಿ ಡ್ರೈ ರನ್​ ಕಾರ್ಯ ಹಮ್ಮಿಕೊಂಡಿದ್ದು, ಇನ್ನು ಎರಡು ಸ್ಥಳಗಳಿಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದೆ.

ಎಲ್ಲ ರಾಜ್ಯಗಳಲ್ಲಿ ಜ.2ರಿಂದ ಲಸಿಕೆಗಳ ಪ್ರಾಯೋಗಿಕ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧಾರ

Published On - 1:39 pm, Thu, 7 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!