AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: 39,378 ಸ್ಥಾನಗಳಿಗೆ ಮತದಾನ

ಡಿಸೆಂಬರ್ 23ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಒಟ್ಟು 43,238 ಸ್ಥಾನಗಳಿಗೆ ಮತದಾನ ನಡೆದಿದ್ದು, 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು. ಡಿ.30ರಂದು ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: 39,378 ಸ್ಥಾನಗಳಿಗೆ ಮತದಾನ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Dec 26, 2020 | 2:49 PM

Share

ಬೆಂಗಳೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಶಾಂತಿಯುತವಾಗಿ ನಡೆದ ಬೆನ್ನಲ್ಲೇ ಚುನಾವಣಾ ಆಯೋಗ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ಭಾನುವಾರ (ಡಿ 27)ದಂದು ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದೆ. ರಾಜ್ಯದ 109 ತಾಲೂಕುಗಳ 2709 ಗ್ರಾಮಗಳಲ್ಲಿ ಒಟ್ಟೂ 39,378 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಮುಂಜಾನೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊರೊನಾ ವೈರಸ್​ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್​ ಧರಿಸುವುದು ಕಡ್ಡಾಯ. ಇನ್ನು, ಕೊರೊನಾ ಪಾಸಿಟಿವ್​ ಇರುವ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲು ಚುನಾವಣಾ ಆಯೋಗ ನಿರ್ಧರಿಸಿದೆ.

ಡಿಸೆಂಬರ್​ 30ಕ್ಕೆ ಫಲಿತಾಂಶ ಡಿಸೆಂಬರ್ 22ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಒಟ್ಟು 43,238 ಸ್ಥಾನಗಳಿಗೆ ಮತದಾನ ನಡೆದಿದ್ದು, 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು. ಡಿ.30ರಂದು ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಶಾಂತಿಯುತವಾಗಿ ನಡೆದ ಮೊದಲೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ

Published On - 2:49 pm, Sat, 26 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!