AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು

ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು
ಸಚಿವ ಸುರೇಶ್​ ಕುಮಾರ್​
KUSHAL V
|

Updated on: Jan 29, 2021 | 4:27 PM

Share

ಬೆಂಗಳೂರು: ದ್ವಿತೀಯ PU ಪರೀಕ್ಷೆಗೆ ಪಠ್ಯಕ್ರಮ ನಿಗದಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ. ಜೊತೆಗೆ, ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1. ಮೇ 24: ಭೌತಶಾಸ್ತ್ರ, ಇತಿಹಾಸ 2. ಮೇ 25: ಮೈನಾರಿಟಿ ಲಾಂಗ್​ವೇಜಸ್​ 3. ಮೇ 26: ಲಾಜಿಕ್, ಹೋಮ್​ ಸೈನ್ಸ್, ಬೇಸಿಕ್ ಮ್ಯಾತ್ಸ್, ಜಿಯಾಲಜಿ ಪರೀಕ್ಷೆ 4. ಮೇ 27: ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ 5. ಮೇ 28: ಉರ್ದು 6. ಮೇ 29: ಯಾವ ಪರೀಕ್ಷೆ ನಿಗದಿಯಾಗಿಲ್ಲ 7. ಮೇ 31: ರಸಾಯನಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ 8. ಜೂ.1: ಕರ್ನಾಟಕ ಸಂಗೀತ 9. ಜೂ.2: ಸೈಕಾಲಜಿ, ಬಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ 10.ಜೂ.3: ಹಿಂದಿ 11. ಜೂ.4: ಎಕನಾಮಿಕ್ಸ್ 12. ಜೂ.5: ಕನ್ನಡ 13.ಜೂ.7: ಇಂಗ್ಲಿಷ್ 14.ಜೂ.8: ಬ್ಯೂಟಿ & ವೆಲ್​ನೆಸ್​, ಹೆಲ್ತ್​ಕೇರ್, ರೀಟೇಲ್ ಆಟೋಮೊಬೈಲ್, ಇನ್ಫಾರ್ಮೇಷನ್ ಟೆಕ್ನಾಲಜಿ 15.ಜೂ.9: ಸಮಾಜ, ಸಂಖ್ಯಾ ಶಾಸ್ತ್ರ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ