AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು

ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು
ಸಚಿವ ಸುರೇಶ್​ ಕುಮಾರ್​
KUSHAL V
|

Updated on: Jan 29, 2021 | 4:27 PM

Share

ಬೆಂಗಳೂರು: ದ್ವಿತೀಯ PU ಪರೀಕ್ಷೆಗೆ ಪಠ್ಯಕ್ರಮ ನಿಗದಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ. ಜೊತೆಗೆ, ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1. ಮೇ 24: ಭೌತಶಾಸ್ತ್ರ, ಇತಿಹಾಸ 2. ಮೇ 25: ಮೈನಾರಿಟಿ ಲಾಂಗ್​ವೇಜಸ್​ 3. ಮೇ 26: ಲಾಜಿಕ್, ಹೋಮ್​ ಸೈನ್ಸ್, ಬೇಸಿಕ್ ಮ್ಯಾತ್ಸ್, ಜಿಯಾಲಜಿ ಪರೀಕ್ಷೆ 4. ಮೇ 27: ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ 5. ಮೇ 28: ಉರ್ದು 6. ಮೇ 29: ಯಾವ ಪರೀಕ್ಷೆ ನಿಗದಿಯಾಗಿಲ್ಲ 7. ಮೇ 31: ರಸಾಯನಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ 8. ಜೂ.1: ಕರ್ನಾಟಕ ಸಂಗೀತ 9. ಜೂ.2: ಸೈಕಾಲಜಿ, ಬಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ 10.ಜೂ.3: ಹಿಂದಿ 11. ಜೂ.4: ಎಕನಾಮಿಕ್ಸ್ 12. ಜೂ.5: ಕನ್ನಡ 13.ಜೂ.7: ಇಂಗ್ಲಿಷ್ 14.ಜೂ.8: ಬ್ಯೂಟಿ & ವೆಲ್​ನೆಸ್​, ಹೆಲ್ತ್​ಕೇರ್, ರೀಟೇಲ್ ಆಟೋಮೊಬೈಲ್, ಇನ್ಫಾರ್ಮೇಷನ್ ಟೆಕ್ನಾಲಜಿ 15.ಜೂ.9: ಸಮಾಜ, ಸಂಖ್ಯಾ ಶಾಸ್ತ್ರ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ