AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VTU 2ನೇ ವರ್ಷದ ಇಂಜಿನಿಯರಿಂಗ್ 3ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

VTUನ 3ನೇ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆಯಾಗಿದೆ. 2ನೇ ವರ್ಷದ ಇಂಜಿನಿಯರಿಂಗ್ 3ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆಯಾಗಿದೆ. ಮಾ.15ಕ್ಕೆ ಪರೀಕ್ಷೆ ಮುಂದೂಡಿ ವಿಟಿಯುನಿಂದ ಆದೇಶ ಹೊರಬಿದ್ದಿದೆ.

VTU 2ನೇ ವರ್ಷದ ಇಂಜಿನಿಯರಿಂಗ್ 3ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)
KUSHAL V
|

Updated on: Mar 01, 2021 | 5:44 PM

Share

ಬೆಂಗಳೂರು: VTUನ 3ನೇ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆಯಾಗಿದೆ. 2ನೇ ವರ್ಷದ ಇಂಜಿನಿಯರಿಂಗ್ 3ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆಯಾಗಿದೆ. ಮಾ.15ಕ್ಕೆ ಪರೀಕ್ಷೆ ಮುಂದೂಡಿ ವಿಟಿಯುನಿಂದ ಆದೇಶ ಹೊರಬಿದ್ದಿದೆ. ಮಾರ್ಚ್‌ 6ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳು ಇದೀಗ ಮಾ.15ರಿಂದ ಮಾ.31ರವರೆಗೆ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ, ವಿಟಿಯುನಿಂದ ನೂತನ ವೇಳಾಪಟ್ಟಿ ಬಿಡುಗಡೆಯಾಗಿದೆ.

ಇತ್ತ, VTUನಡೆಯಿಂದ ಬೇಸತ್ತ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಸುದ್ದಿಯಿಂದ ಕೊಂಚ ರಿಲೀಫ್​ ಸಿಕ್ಕಂತಾಗಿದೆ. ಆನ್​ಲೈನ್​ನಲ್ಲಿ ಇಂಟರ್​ನಲ್ಸ್ ನಡೆಸಲಾಗಿದೆ. ಮೂರು ಇಂಟರ್​ನಲ್ಸ್ ಆನ್​ಲೈನ್​ನಲ್ಲೇ ನಡೆದಿದೆ. ಆನ್​ಲೈನ್ ಹಾಗೂ ಆಫ್​ಲೈನ್ ಇಂಟರ್​ನಲ್ಸ್​ನಲ್ಲಿ ವ್ಯತ್ಯಾಸ ಇರುತ್ತದೆ ಎಂದು ಕೆಲ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದರು.

ಆನ್​ಲೈನ್​ನಲ್ಲಿ ಪಾಠ ಮಾಡಿದ ಪಠ್ಯಕ್ರಮ ಸಹ ಅರ್ಥ ಆಗ್ತಿಲ್ಲ. ಆನ್​ಲೈನ್​ನಲ್ಲಿ ಎಲ್ಲವೂ ಅಸ್ಪಷ್ಟವಾಗಿದೆ. ನಾವು ಸರಿಯಾಗಿ ಪಾಠ ಕೇಳಲು ಆಗಿಲ್ಲ. ಇಂಟರ್​ನೆಟ್ ಸಮಸ್ಯೆ ಇದ್ದವರಿಗೆ ಯಾವುದೂ ಅರ್ಥ ಆಗಿಲ್ಲ. ಸಿಲೆಬಸ್​ಗಳೆಲ್ಲ ಅರ್ಧಂಬರ್ಧ ಆಗಿದೆ. ಈಗ ಎಕ್ಸಾಂ ಅಂದ್ರೆ ಏನು ಮಾಡೊದು ಅನ್ನೊ ಟೆನ್ಶನ್ ಆಗ್ತಿದೆ ಎಂದು ಕೆಲ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ದುಗುಡ ಹಂಚಿಕೊಂಡಿದ್ದರು.

ಇದನ್ನೂ ಓದಿ: ಎಕ್ಸಾಂ ಗೊಂದಲ? ವಿ.ವಿ.ಪುರಂ ಬಿಐಟಿ ಕಾಲೇಜು ಕಟ್ಟಡದಿಂದ ಜಿಗಿದು ರ‍್ಯಾಂಕ್ ವಿದ್ಯಾರ್ಥಿ ಸಾವು

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು