Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಭಾಗದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

ಡಿಸೆಂಬರ್ 31ರ ಸಂಜೆ 4 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಕರಾವಳಿ ಭಾಗದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್
ಪ್ರಾತಿನಿಧಿಕ ಚಿತ್ರ
Follow us
sandhya thejappa
| Updated By: ರಾಜೇಶ್ ದುಗ್ಗುಮನೆ

Updated on: Dec 29, 2020 | 8:56 PM

ಉತ್ತರ ಕನ್ನಡ: ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31ರ ಸಂಜೆ 4 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಹೋಟೆಲ್, ರೆಸಾರ್ಟ್, ಸಾರ್ವಜನಿಕ ಪ್ರದೇಶದಲ್ಲಿ ನಿರ್ಬಂಧ ಹೇರಿದ್ದು, ಜಿಲ್ಲೆಯ ಕರಾವಳಿ ಭಾಗದ ಕಡಲ ತೀರದಲ್ಲಿ 700 ಕ್ಕೂ ಹೆಚ್ಚಿನ ಪೊಲೀಸ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಅಪ್ಪ-ಅಮ್ಮ ಬೈದಿದ್ದಕ್ಕೆ ಮನೆಯಲ್ಲಿದ್ದ ಲಕ್ಷ ರೂ. ಕದ್ದು ಗೋವಾಗೆ ತೆರಳಿ ಪಾರ್ಟಿ ಮಾಡಿದ ಬಾಲಕ!

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?