AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ.

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ
ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ
TV9 Web
| Edited By: |

Updated on: Jul 07, 2021 | 12:59 PM

Share

ಮೈಸೂರು: ಬಿತ್ತನೆ ಮಾಡಿ 2 ತಿಂಗಳು ಕಳೆದರೂ ಮೊಳಕೆ ಬಾರದ ಹಿನ್ನೆಲೆಯಲ್ಲಿ ಕಳಪೆ ಬಿತ್ತನೆ ಬೀಜ ನೀಡಿದ್ದಾರೆಂದು ರೈತ ಕಂಪನಿ ವಿರುದ್ಧ ಆರೋಪ ಮಾಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ಖರೀದಿಸಿ ಜಮೀನಿನಲ್ಲಿ ಬಿತ್ತಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ. ಬಿತ್ತನೆ ಬೀಜ, ಉಳುಮೆ ಖರ್ಚು ಸೇರಿ ₹2 ಲಕ್ಷ ನಷ್ಟವಾಗಿದೆ. ಹಣ ನಷ್ಟವಾಗಿ ರೈತ ಕಂಗಾಲಾಗಿದ್ದಾರೆ.

ರೈತ ಮೊಹಮ್ಮದ್ ದಸ್ತಗೀರ್ ತಮಗೆ ಕಂಪನಿಯಿಂದ ನ್ಯಾಯಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ನೀಡಿದ ಖಾಸಗಿ ಟ್ರೇಡರ್ಸ್ ನಾವು ಬೇರೆ ಬೀಜವನ್ನು ಕೊಡುತ್ತೇವೆ ಆದ್ರೆ ಪರಿಹಾರ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

seeds did not germinate

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ

ಇದನ್ನೂ ಓದಿ: ಚಾಮರಾಜನಗರದಲ್ಲಿ ಬಿತ್ತನೆ ಬೀಜದ ಸಮಸ್ಯೆ ಇಲ್ಲ ಎಂದ ಕೃಷಿ ಸಚಿವರ ವಿರುದ್ಧ ರೈತರ ಆಕ್ರೋಶ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ