ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ.

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ
ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ
Follow us
| Updated By: ಆಯೇಷಾ ಬಾನು

Updated on: Jul 07, 2021 | 12:59 PM

ಮೈಸೂರು: ಬಿತ್ತನೆ ಮಾಡಿ 2 ತಿಂಗಳು ಕಳೆದರೂ ಮೊಳಕೆ ಬಾರದ ಹಿನ್ನೆಲೆಯಲ್ಲಿ ಕಳಪೆ ಬಿತ್ತನೆ ಬೀಜ ನೀಡಿದ್ದಾರೆಂದು ರೈತ ಕಂಪನಿ ವಿರುದ್ಧ ಆರೋಪ ಮಾಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ಖರೀದಿಸಿ ಜಮೀನಿನಲ್ಲಿ ಬಿತ್ತಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ. ಬಿತ್ತನೆ ಬೀಜ, ಉಳುಮೆ ಖರ್ಚು ಸೇರಿ ₹2 ಲಕ್ಷ ನಷ್ಟವಾಗಿದೆ. ಹಣ ನಷ್ಟವಾಗಿ ರೈತ ಕಂಗಾಲಾಗಿದ್ದಾರೆ.

ರೈತ ಮೊಹಮ್ಮದ್ ದಸ್ತಗೀರ್ ತಮಗೆ ಕಂಪನಿಯಿಂದ ನ್ಯಾಯಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ನೀಡಿದ ಖಾಸಗಿ ಟ್ರೇಡರ್ಸ್ ನಾವು ಬೇರೆ ಬೀಜವನ್ನು ಕೊಡುತ್ತೇವೆ ಆದ್ರೆ ಪರಿಹಾರ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

seeds did not germinate

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ

ಇದನ್ನೂ ಓದಿ: ಚಾಮರಾಜನಗರದಲ್ಲಿ ಬಿತ್ತನೆ ಬೀಜದ ಸಮಸ್ಯೆ ಇಲ್ಲ ಎಂದ ಕೃಷಿ ಸಚಿವರ ವಿರುದ್ಧ ರೈತರ ಆಕ್ರೋಶ

ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್