Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ.

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ
ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ
Follow us
TV9 Web
| Updated By: ಆಯೇಷಾ ಬಾನು

Updated on: Jul 07, 2021 | 12:59 PM

ಮೈಸೂರು: ಬಿತ್ತನೆ ಮಾಡಿ 2 ತಿಂಗಳು ಕಳೆದರೂ ಮೊಳಕೆ ಬಾರದ ಹಿನ್ನೆಲೆಯಲ್ಲಿ ಕಳಪೆ ಬಿತ್ತನೆ ಬೀಜ ನೀಡಿದ್ದಾರೆಂದು ರೈತ ಕಂಪನಿ ವಿರುದ್ಧ ಆರೋಪ ಮಾಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ಖರೀದಿಸಿ ಜಮೀನಿನಲ್ಲಿ ಬಿತ್ತಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ. ಬಿತ್ತನೆ ಬೀಜ, ಉಳುಮೆ ಖರ್ಚು ಸೇರಿ ₹2 ಲಕ್ಷ ನಷ್ಟವಾಗಿದೆ. ಹಣ ನಷ್ಟವಾಗಿ ರೈತ ಕಂಗಾಲಾಗಿದ್ದಾರೆ.

ರೈತ ಮೊಹಮ್ಮದ್ ದಸ್ತಗೀರ್ ತಮಗೆ ಕಂಪನಿಯಿಂದ ನ್ಯಾಯಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ನೀಡಿದ ಖಾಸಗಿ ಟ್ರೇಡರ್ಸ್ ನಾವು ಬೇರೆ ಬೀಜವನ್ನು ಕೊಡುತ್ತೇವೆ ಆದ್ರೆ ಪರಿಹಾರ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

seeds did not germinate

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ

ಇದನ್ನೂ ಓದಿ: ಚಾಮರಾಜನಗರದಲ್ಲಿ ಬಿತ್ತನೆ ಬೀಜದ ಸಮಸ್ಯೆ ಇಲ್ಲ ಎಂದ ಕೃಷಿ ಸಚಿವರ ವಿರುದ್ಧ ರೈತರ ಆಕ್ರೋಶ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ