AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾನಂದ ಕಾಣಿಸ್ತಿಲ್ಲ.. ಬಿಡದಿ ಪೀಠಕ್ಕೆ ಕಾಲಿಟ್ಟು ವರ್ಷವಾಗಿದೆ!

ರಾಮನಗರ: ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದ ಆಶ್ರಮದಿಂದ ಯುವತಿಯೊಬ್ಬಳ ನಿಗೂಢ ನಾಪತ್ತೆಯ ಬೆನ್ನಲ್ಲೇ ಈಗ ನಿತ್ಯಾನಂದ ಸ್ವಾಮೀಜಿ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವು ತಿಂಗಳಿಂದ ನಿತ್ಯಾನಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದೂವರೆ ವರ್ಷದಿಂದ ಬಿಡದಿಯ ನಿತ್ಯಾನಂದ ಧ್ಯಾನಪೀಠದ ಕಡೆಯೂ ಆತ ಮುಖ ಮಾಡಿಲ್ಲವಂತೆ. ದೇಶ ಬಿಟ್ಟು ಪರಾರಿಯಾದ್ರಾ ನಿತ್ಯಾನಂದ? ಬಿಡದಿಯ ಆಶ್ರಮದ ಸಿಬ್ಬಂದಿ, ನಿತ್ಯಾನಂದ ಸ್ವಾಮೀಜಿ ಗುಜರಾತ್ ಆಶ್ರಮದಲ್ಲಿದ್ದಾರೆ, ಉತ್ತರ ಭಾರತ ಪ್ರವಾಸದಲ್ಲಿದ್ದಾರೆ ಅನ್ನುತ್ತಿದ್ದಾರೆ. ಆದರೆ ನಿತ್ಯಾನಂದ ಅಲ್ಲೆಲ್ಲೂ ಇಲ್ಲ. ಆತ್ಯಾಚಾರ […]

ನಿತ್ಯಾನಂದ ಕಾಣಿಸ್ತಿಲ್ಲ.. ಬಿಡದಿ ಪೀಠಕ್ಕೆ ಕಾಲಿಟ್ಟು ವರ್ಷವಾಗಿದೆ!
ಸಾಧು ಶ್ರೀನಾಥ್​
|

Updated on:Nov 21, 2019 | 3:58 PM

Share

ರಾಮನಗರ: ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದ ಆಶ್ರಮದಿಂದ ಯುವತಿಯೊಬ್ಬಳ ನಿಗೂಢ ನಾಪತ್ತೆಯ ಬೆನ್ನಲ್ಲೇ ಈಗ ನಿತ್ಯಾನಂದ ಸ್ವಾಮೀಜಿ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವು ತಿಂಗಳಿಂದ ನಿತ್ಯಾನಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದೂವರೆ ವರ್ಷದಿಂದ ಬಿಡದಿಯ ನಿತ್ಯಾನಂದ ಧ್ಯಾನಪೀಠದ ಕಡೆಯೂ ಆತ ಮುಖ ಮಾಡಿಲ್ಲವಂತೆ.

ದೇಶ ಬಿಟ್ಟು ಪರಾರಿಯಾದ್ರಾ ನಿತ್ಯಾನಂದ? ಬಿಡದಿಯ ಆಶ್ರಮದ ಸಿಬ್ಬಂದಿ, ನಿತ್ಯಾನಂದ ಸ್ವಾಮೀಜಿ ಗುಜರಾತ್ ಆಶ್ರಮದಲ್ಲಿದ್ದಾರೆ, ಉತ್ತರ ಭಾರತ ಪ್ರವಾಸದಲ್ಲಿದ್ದಾರೆ ಅನ್ನುತ್ತಿದ್ದಾರೆ. ಆದರೆ ನಿತ್ಯಾನಂದ ಅಲ್ಲೆಲ್ಲೂ ಇಲ್ಲ. ಆತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪಗಳನ್ನು ಎದುರಿಸುತ್ತಿರುವ ನಿತ್ಯಾನಂದವ 6 ತಿಂಗಳಿನಿಂದ ನಿರಂತರವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ. ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಡಿಸೆಂಬರ್ 9 ರಂದು ನಿತ್ಯಾನಂದರ ವಿಚಾರಣೆ ನಡೆಯಲಿದ್ದು, ಇದುವರೆಗೂ ನಿತ್ಯಾನಂದನ ಸುಳಿವೇ ಇಲ್ಲ.

ಓರಿಜಿನಲ್ ಪಾಸ್ ಪೋರ್ಟ್ ಬ್ಲಾಕ್ ಇನ್ನು, ನಿತ್ಯಾನಂದನ ಓರಿಜಿನಲ್ ಪಾಸ್ ಪೋರ್ಟ್ ಬ್ಲಾಕ್ ಆಗಿದ್ದು, ನಕಲಿ ಪಾರ್ಸ್ ಪೋರ್ಟ್ ಮೂಲಕ ದ್ವೀಪರಾಷ್ಟ್ರಕ್ಕೆ ಹೋಗಿದ್ದಾರಾ ಎಂಬ ಶಂಕೆಯೂ ವ್ಯಕ್ತವಾಗಿದೆ. ಆಸ್ಟ್ರೇಲಿಯಾ ಸಮೀಪದ ದ್ವೀಪವೊಂದರಲ್ಲಿ ತಂಗಿದ್ದಾನೆ ಎಂಬ ಮಾಹಿತಿಯೂ ಇದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸಣ್ಣಪುಟ್ಟ ಕಾರಣ ಕೊಟ್ಟು ವಿಚಾರಣೆ ಮುಂದಕ್ಕೆ ತಳ್ಳುತ್ತಿದ್ದಾರೆನೋ ಎಂಬ ಅನುಮಾನವೂ ಮೂಡಿದೆ.

Published On - 3:56 pm, Thu, 21 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!