AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾನಂದ ಕಾಣಿಸ್ತಿಲ್ಲ.. ಬಿಡದಿ ಪೀಠಕ್ಕೆ ಕಾಲಿಟ್ಟು ವರ್ಷವಾಗಿದೆ!

ರಾಮನಗರ: ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದ ಆಶ್ರಮದಿಂದ ಯುವತಿಯೊಬ್ಬಳ ನಿಗೂಢ ನಾಪತ್ತೆಯ ಬೆನ್ನಲ್ಲೇ ಈಗ ನಿತ್ಯಾನಂದ ಸ್ವಾಮೀಜಿ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವು ತಿಂಗಳಿಂದ ನಿತ್ಯಾನಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದೂವರೆ ವರ್ಷದಿಂದ ಬಿಡದಿಯ ನಿತ್ಯಾನಂದ ಧ್ಯಾನಪೀಠದ ಕಡೆಯೂ ಆತ ಮುಖ ಮಾಡಿಲ್ಲವಂತೆ. ದೇಶ ಬಿಟ್ಟು ಪರಾರಿಯಾದ್ರಾ ನಿತ್ಯಾನಂದ? ಬಿಡದಿಯ ಆಶ್ರಮದ ಸಿಬ್ಬಂದಿ, ನಿತ್ಯಾನಂದ ಸ್ವಾಮೀಜಿ ಗುಜರಾತ್ ಆಶ್ರಮದಲ್ಲಿದ್ದಾರೆ, ಉತ್ತರ ಭಾರತ ಪ್ರವಾಸದಲ್ಲಿದ್ದಾರೆ ಅನ್ನುತ್ತಿದ್ದಾರೆ. ಆದರೆ ನಿತ್ಯಾನಂದ ಅಲ್ಲೆಲ್ಲೂ ಇಲ್ಲ. ಆತ್ಯಾಚಾರ […]

ನಿತ್ಯಾನಂದ ಕಾಣಿಸ್ತಿಲ್ಲ.. ಬಿಡದಿ ಪೀಠಕ್ಕೆ ಕಾಲಿಟ್ಟು ವರ್ಷವಾಗಿದೆ!
Follow us
ಸಾಧು ಶ್ರೀನಾಥ್​
|

Updated on:Nov 21, 2019 | 3:58 PM

ರಾಮನಗರ: ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದ ಆಶ್ರಮದಿಂದ ಯುವತಿಯೊಬ್ಬಳ ನಿಗೂಢ ನಾಪತ್ತೆಯ ಬೆನ್ನಲ್ಲೇ ಈಗ ನಿತ್ಯಾನಂದ ಸ್ವಾಮೀಜಿ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವು ತಿಂಗಳಿಂದ ನಿತ್ಯಾನಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದೂವರೆ ವರ್ಷದಿಂದ ಬಿಡದಿಯ ನಿತ್ಯಾನಂದ ಧ್ಯಾನಪೀಠದ ಕಡೆಯೂ ಆತ ಮುಖ ಮಾಡಿಲ್ಲವಂತೆ.

ದೇಶ ಬಿಟ್ಟು ಪರಾರಿಯಾದ್ರಾ ನಿತ್ಯಾನಂದ? ಬಿಡದಿಯ ಆಶ್ರಮದ ಸಿಬ್ಬಂದಿ, ನಿತ್ಯಾನಂದ ಸ್ವಾಮೀಜಿ ಗುಜರಾತ್ ಆಶ್ರಮದಲ್ಲಿದ್ದಾರೆ, ಉತ್ತರ ಭಾರತ ಪ್ರವಾಸದಲ್ಲಿದ್ದಾರೆ ಅನ್ನುತ್ತಿದ್ದಾರೆ. ಆದರೆ ನಿತ್ಯಾನಂದ ಅಲ್ಲೆಲ್ಲೂ ಇಲ್ಲ. ಆತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪಗಳನ್ನು ಎದುರಿಸುತ್ತಿರುವ ನಿತ್ಯಾನಂದವ 6 ತಿಂಗಳಿನಿಂದ ನಿರಂತರವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ. ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಡಿಸೆಂಬರ್ 9 ರಂದು ನಿತ್ಯಾನಂದರ ವಿಚಾರಣೆ ನಡೆಯಲಿದ್ದು, ಇದುವರೆಗೂ ನಿತ್ಯಾನಂದನ ಸುಳಿವೇ ಇಲ್ಲ.

ಓರಿಜಿನಲ್ ಪಾಸ್ ಪೋರ್ಟ್ ಬ್ಲಾಕ್ ಇನ್ನು, ನಿತ್ಯಾನಂದನ ಓರಿಜಿನಲ್ ಪಾಸ್ ಪೋರ್ಟ್ ಬ್ಲಾಕ್ ಆಗಿದ್ದು, ನಕಲಿ ಪಾರ್ಸ್ ಪೋರ್ಟ್ ಮೂಲಕ ದ್ವೀಪರಾಷ್ಟ್ರಕ್ಕೆ ಹೋಗಿದ್ದಾರಾ ಎಂಬ ಶಂಕೆಯೂ ವ್ಯಕ್ತವಾಗಿದೆ. ಆಸ್ಟ್ರೇಲಿಯಾ ಸಮೀಪದ ದ್ವೀಪವೊಂದರಲ್ಲಿ ತಂಗಿದ್ದಾನೆ ಎಂಬ ಮಾಹಿತಿಯೂ ಇದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸಣ್ಣಪುಟ್ಟ ಕಾರಣ ಕೊಟ್ಟು ವಿಚಾರಣೆ ಮುಂದಕ್ಕೆ ತಳ್ಳುತ್ತಿದ್ದಾರೆನೋ ಎಂಬ ಅನುಮಾನವೂ ಮೂಡಿದೆ.

Published On - 3:56 pm, Thu, 21 November 19

ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!