AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’
ಬಿ.ಸುರೇಶ್
KUSHAL V
| Edited By: |

Updated on: Mar 20, 2021 | 5:13 PM

Share

ಧಾರವಾಡ: ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರಲ್ಲ. ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡ ಇರುವುದಿಲ್ಲ. ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಹಿಂದಿ ಇರುತ್ತೆ ಎಂದು ಕನ್ನಡ ಮಾಯವಾಗ್ತಿರುವ ವಿಚಾರವಾಗಿ ಹಿರಿಯ ನಟ ಬಿ.ಸುರೇಶ್ ಹೇಳಿದ್ದಾರೆ. ನಗರದ ಕನಕ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬಿ.ಸುರೇಶ್ ಮಾತನಾಡಿದ್ದಾರೆ.

ಇದರ ಬಗ್ಗೆ ಪ್ರಶ್ನೆಯನ್ನ ಕೇಳಿದರೆ ಉತ್ತರವನ್ನೇ ಕೊಡೋದಿಲ್ಲ. ಅದೇ ಒಂದು ವೇಳೆ, ಕಾರ್ಯಕ್ರಮ‌ ತಮಿಳನಾಡಿನಲ್ಲಾದರೆ ತಮಿಳು ಇರುತ್ತೆ. ಕನ್ನಡ ಇಲ್ಲದ ಕಾರ್ಯಕ್ರಮಕ್ಕೆ ಬೆಂಬಲ ಇಲ್ಲ ಅನ್ನುವುದಿಲ್ಲ. ಬೆಂಬಲ ಇಲ್ಲ ಎಂದು ನಮ್ಮ ಜನಪ್ರತಿನಿಧಿಗಳೂ ಹೇಳಲ್ಲ. ಅವರು ಹಾಗೆ ಹೇಳುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ ಎಂದು ನುಡಿ ಸಡಗರದಲ್ಲಿ ಹಿರಿಯ ನಟ ಬಿ.ಸುರೇಶ್ ಕಿಡಿಕಾರಿದರು.

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ ಅವರು ವಿರೋಧ ಪಕ್ಷದ ಸಾಲಲ್ಲಿ ಕೂತ್ಕೋತಾರೆ -ಬಿ.ವೈ.ವಿಜಯೇಂದ್ರ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?