AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’
ಬಿ.ಸುರೇಶ್
KUSHAL V
| Edited By: |

Updated on: Mar 20, 2021 | 5:13 PM

Share

ಧಾರವಾಡ: ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರಲ್ಲ. ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡ ಇರುವುದಿಲ್ಲ. ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಹಿಂದಿ ಇರುತ್ತೆ ಎಂದು ಕನ್ನಡ ಮಾಯವಾಗ್ತಿರುವ ವಿಚಾರವಾಗಿ ಹಿರಿಯ ನಟ ಬಿ.ಸುರೇಶ್ ಹೇಳಿದ್ದಾರೆ. ನಗರದ ಕನಕ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬಿ.ಸುರೇಶ್ ಮಾತನಾಡಿದ್ದಾರೆ.

ಇದರ ಬಗ್ಗೆ ಪ್ರಶ್ನೆಯನ್ನ ಕೇಳಿದರೆ ಉತ್ತರವನ್ನೇ ಕೊಡೋದಿಲ್ಲ. ಅದೇ ಒಂದು ವೇಳೆ, ಕಾರ್ಯಕ್ರಮ‌ ತಮಿಳನಾಡಿನಲ್ಲಾದರೆ ತಮಿಳು ಇರುತ್ತೆ. ಕನ್ನಡ ಇಲ್ಲದ ಕಾರ್ಯಕ್ರಮಕ್ಕೆ ಬೆಂಬಲ ಇಲ್ಲ ಅನ್ನುವುದಿಲ್ಲ. ಬೆಂಬಲ ಇಲ್ಲ ಎಂದು ನಮ್ಮ ಜನಪ್ರತಿನಿಧಿಗಳೂ ಹೇಳಲ್ಲ. ಅವರು ಹಾಗೆ ಹೇಳುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ ಎಂದು ನುಡಿ ಸಡಗರದಲ್ಲಿ ಹಿರಿಯ ನಟ ಬಿ.ಸುರೇಶ್ ಕಿಡಿಕಾರಿದರು.

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ ಅವರು ವಿರೋಧ ಪಕ್ಷದ ಸಾಲಲ್ಲಿ ಕೂತ್ಕೋತಾರೆ -ಬಿ.ವೈ.ವಿಜಯೇಂದ್ರ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?