AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’
ಬಿ.ಸುರೇಶ್
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Mar 20, 2021 | 5:13 PM

ಧಾರವಾಡ: ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರಲ್ಲ. ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡ ಇರುವುದಿಲ್ಲ. ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಹಿಂದಿ ಇರುತ್ತೆ ಎಂದು ಕನ್ನಡ ಮಾಯವಾಗ್ತಿರುವ ವಿಚಾರವಾಗಿ ಹಿರಿಯ ನಟ ಬಿ.ಸುರೇಶ್ ಹೇಳಿದ್ದಾರೆ. ನಗರದ ಕನಕ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬಿ.ಸುರೇಶ್ ಮಾತನಾಡಿದ್ದಾರೆ.

ಇದರ ಬಗ್ಗೆ ಪ್ರಶ್ನೆಯನ್ನ ಕೇಳಿದರೆ ಉತ್ತರವನ್ನೇ ಕೊಡೋದಿಲ್ಲ. ಅದೇ ಒಂದು ವೇಳೆ, ಕಾರ್ಯಕ್ರಮ‌ ತಮಿಳನಾಡಿನಲ್ಲಾದರೆ ತಮಿಳು ಇರುತ್ತೆ. ಕನ್ನಡ ಇಲ್ಲದ ಕಾರ್ಯಕ್ರಮಕ್ಕೆ ಬೆಂಬಲ ಇಲ್ಲ ಅನ್ನುವುದಿಲ್ಲ. ಬೆಂಬಲ ಇಲ್ಲ ಎಂದು ನಮ್ಮ ಜನಪ್ರತಿನಿಧಿಗಳೂ ಹೇಳಲ್ಲ. ಅವರು ಹಾಗೆ ಹೇಳುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ ಎಂದು ನುಡಿ ಸಡಗರದಲ್ಲಿ ಹಿರಿಯ ನಟ ಬಿ.ಸುರೇಶ್ ಕಿಡಿಕಾರಿದರು.

ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳೋ ಸರ್ಕಾರ ಬಂದಾಗ ನಾವೂ ಅದಕ್ಕೆ ಉತ್ತರ ನೀಡಬೇಕಿದೆ. ಅವರಿಗೆ ನಮ್ಮದು ಕನ್ನಡ ದೇಶ, ಕನ್ನಡ ಧರ್ಮ, ಕನ್ನಡ ಭಾಷೆ ಅಂತಾ ಹೇಳಬೇಕಾಗುತ್ತದೆ. RTIದಲ್ಲಿ ಕೇಳಿದರೂ ಉತ್ತರ ಕೊಡಲ್ಲ. ದೇಶದಲ್ಲಿ ಒಂದೇ ಭಾಷೆ ಇರೋದು ಅನ್ನೋ ಹಂತಕ್ಕೆ ಬಂದಿದ್ದಾರೆ ಎಂದು ಬಿ.ಸುರೇಶ್​ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ ಅವರು ವಿರೋಧ ಪಕ್ಷದ ಸಾಲಲ್ಲಿ ಕೂತ್ಕೋತಾರೆ -ಬಿ.ವೈ.ವಿಜಯೇಂದ್ರ

ಕುಡಿದ ಮತ್ತಿನಲ್ಲಿ ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ
ಕುಡಿದ ಮತ್ತಿನಲ್ಲಿ ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್