Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಂಸ್ಕೃತ ವಿದ್ವಾಂಸ ಮೇಲುಕೋಟೆಯ ಡಾ.ಲಕ್ಷ್ಮೀತಾತಾಚಾರ್ ವಿಧಿವಶ

ಡಾ.ಲಕ್ಷ್ಮೀತಾತಾಚಾರ್ ಮೇಲುಕೋಟೆಯಲ್ಲಿ ಸಂಸ್ಕೃತ ಅಕಾಡೆಮಿ ಸ್ಥಾಪಿಸಿದ್ದರು. ಸಂಸ್ಕೃತ, ಧರ್ಮಶಾಸ್ತ್ರ ಪಂಡಿತರಾಗಿದ್ದರು. ಕೆಲ ದಿನಗಳಿಂದ ಸಂಸ್ಕೃತ ಸಂಶೋಧನಾ ಸಂಸ್ಥೆ ಸಂಸ್ಥಾಪಕರು, ಮಾಜಿ ನಿರ್ದೇಶಕ ಡಾ.ಲಕ್ಷ್ಮೀತಾತಾಚಾರ್ ಅನಾರೋಗ್ಯದಿಂದ ಬಳಲುತ್ತಿದ್ದರು.

ಹಿರಿಯ ಸಂಸ್ಕೃತ ವಿದ್ವಾಂಸ ಮೇಲುಕೋಟೆಯ ಡಾ.ಲಕ್ಷ್ಮೀತಾತಾಚಾರ್ ವಿಧಿವಶ
ಡಾ.ಲಕ್ಷ್ಮೀತಾತಾಚಾರ್
Follow us
sandhya thejappa
|

Updated on: May 15, 2021 | 2:50 PM

ಮಂಡ್ಯ: ಕೊರೊನಾ ಸೋಂಕು ದೃಢಪಟ್ಟಿದ್ದ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಸಂಸ್ಕೃತ ವಿದ್ವಾಂಸ ಡಾ.ಲಕ್ಷ್ಮೀತಾತಾಚಾರ್ (84) ನಿಧನರಾಗಿದ್ದಾರೆ. ವಾರದ ಹಿಂದೆ ಕೊರೊನಾ ಸೋಂಕು ಇರುವುದು ತಿಳಿದುಬಂದಿತ್ತು. ಚಿಕಿತ್ಸೆ ಪಡೆಯಲು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಾ.ಲಕ್ಷ್ಮೀತಾತಾಚಾರ್ ಮೇಲುಕೋಟೆಯಲ್ಲಿ ಸಂಸ್ಕೃತ ಅಕಾಡೆಮಿ ಸ್ಥಾಪಿಸಿದ್ದರು. ಸಂಸ್ಕೃತ, ಧರ್ಮಶಾಸ್ತ್ರ ಪಂಡಿತರಾಗಿದ್ದರು. ಕೆಲ ದಿನಗಳಿಂದ ಸಂಸ್ಕೃತ ಸಂಶೋಧನಾ ಸಂಸ್ಥೆ ಸಂಸ್ಥಾಪಕರು, ಮಾಜಿ ನಿರ್ದೇಶಕ ಡಾ.ಲಕ್ಷ್ಮೀತಾತಾಚಾರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಜೊತೆಗೆ ವಾರದ ಹಿಂದೆ ಕೊರೊನಾ ಕೂಡಾ ದೃಢಪಟ್ಟಿತ್ತು. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಮೇಲುಕೋಟೆಯಲ್ಲಿ ಅಂತ್ಯಕ್ರಿಯೆ ಕಾರ್ಯ ನಡೆದಿದೆ.

13 ಶಿಕ್ಷಕರು ಕೊರೊನಾಗೆ ಬಲಿ ಬಳ್ಳಾರಿ: ಬಳ್ಳಾರಿ, ವಿಜಯನಗರ ಉಭಯ ಜಿಲ್ಲೆಗಳಲ್ಲಿ ಮೇ ತಿಂಗಳಲ್ಲಿ ಒಟ್ಟು 13 ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಪೈಕಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಸಂಗನಕಲ್ಲು ಬಸವೇಶ್ವರ ಪ್ರೌಢಶಾಲೆಯ ಸಿದ್ದೇಶ್ವರ ಹಾಗೂ ಕುರುಗೋಡು ಬಿಇಒ ಕಚೇರಿದ ಎಸ್​ಡಿಎ ಹರಿಪ್ರಸಾದ್ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒರ್ವ ಗ್ರೂಪ್ ಡಿ ಸಿಬ್ಬಂದಿ ಸೇರಿ 23 ಶಿಕ್ಷಕರು ಮೃತಪಟ್ಟಿದ್ದಾರೆ.

ಇದನ್ನೂ ಓದಿ

ಎರಡನೇ ಡೋಸ್ ಲಸಿಕೆಯ ಅವಧಿ 12 ವಾರದಿಂದ 8 ವಾರಕ್ಕೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರದಿಂದ ತಿರ್ಮಾನ

ಮಂಡ್ಯ: 15 ದಿನದ ಅಂತರದಲ್ಲಿ ತಂದೆ, ತಾಯಿ ಕೊರೊನಾಗೆ ಬಲಿ; ತಬ್ಬಲಿಯಾದ 5 ದಿನದ ಮಗು

(senior sanskrit scholar dr laxmithatachar died due to corona in mandya)

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ