AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಂಸ್ಕೃತ ವಿದ್ವಾಂಸ ಮೇಲುಕೋಟೆಯ ಡಾ.ಲಕ್ಷ್ಮೀತಾತಾಚಾರ್ ವಿಧಿವಶ

ಡಾ.ಲಕ್ಷ್ಮೀತಾತಾಚಾರ್ ಮೇಲುಕೋಟೆಯಲ್ಲಿ ಸಂಸ್ಕೃತ ಅಕಾಡೆಮಿ ಸ್ಥಾಪಿಸಿದ್ದರು. ಸಂಸ್ಕೃತ, ಧರ್ಮಶಾಸ್ತ್ರ ಪಂಡಿತರಾಗಿದ್ದರು. ಕೆಲ ದಿನಗಳಿಂದ ಸಂಸ್ಕೃತ ಸಂಶೋಧನಾ ಸಂಸ್ಥೆ ಸಂಸ್ಥಾಪಕರು, ಮಾಜಿ ನಿರ್ದೇಶಕ ಡಾ.ಲಕ್ಷ್ಮೀತಾತಾಚಾರ್ ಅನಾರೋಗ್ಯದಿಂದ ಬಳಲುತ್ತಿದ್ದರು.

ಹಿರಿಯ ಸಂಸ್ಕೃತ ವಿದ್ವಾಂಸ ಮೇಲುಕೋಟೆಯ ಡಾ.ಲಕ್ಷ್ಮೀತಾತಾಚಾರ್ ವಿಧಿವಶ
ಡಾ.ಲಕ್ಷ್ಮೀತಾತಾಚಾರ್
sandhya thejappa
|

Updated on: May 15, 2021 | 2:50 PM

Share

ಮಂಡ್ಯ: ಕೊರೊನಾ ಸೋಂಕು ದೃಢಪಟ್ಟಿದ್ದ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಸಂಸ್ಕೃತ ವಿದ್ವಾಂಸ ಡಾ.ಲಕ್ಷ್ಮೀತಾತಾಚಾರ್ (84) ನಿಧನರಾಗಿದ್ದಾರೆ. ವಾರದ ಹಿಂದೆ ಕೊರೊನಾ ಸೋಂಕು ಇರುವುದು ತಿಳಿದುಬಂದಿತ್ತು. ಚಿಕಿತ್ಸೆ ಪಡೆಯಲು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಾ.ಲಕ್ಷ್ಮೀತಾತಾಚಾರ್ ಮೇಲುಕೋಟೆಯಲ್ಲಿ ಸಂಸ್ಕೃತ ಅಕಾಡೆಮಿ ಸ್ಥಾಪಿಸಿದ್ದರು. ಸಂಸ್ಕೃತ, ಧರ್ಮಶಾಸ್ತ್ರ ಪಂಡಿತರಾಗಿದ್ದರು. ಕೆಲ ದಿನಗಳಿಂದ ಸಂಸ್ಕೃತ ಸಂಶೋಧನಾ ಸಂಸ್ಥೆ ಸಂಸ್ಥಾಪಕರು, ಮಾಜಿ ನಿರ್ದೇಶಕ ಡಾ.ಲಕ್ಷ್ಮೀತಾತಾಚಾರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಜೊತೆಗೆ ವಾರದ ಹಿಂದೆ ಕೊರೊನಾ ಕೂಡಾ ದೃಢಪಟ್ಟಿತ್ತು. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಮೇಲುಕೋಟೆಯಲ್ಲಿ ಅಂತ್ಯಕ್ರಿಯೆ ಕಾರ್ಯ ನಡೆದಿದೆ.

13 ಶಿಕ್ಷಕರು ಕೊರೊನಾಗೆ ಬಲಿ ಬಳ್ಳಾರಿ: ಬಳ್ಳಾರಿ, ವಿಜಯನಗರ ಉಭಯ ಜಿಲ್ಲೆಗಳಲ್ಲಿ ಮೇ ತಿಂಗಳಲ್ಲಿ ಒಟ್ಟು 13 ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಪೈಕಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಸಂಗನಕಲ್ಲು ಬಸವೇಶ್ವರ ಪ್ರೌಢಶಾಲೆಯ ಸಿದ್ದೇಶ್ವರ ಹಾಗೂ ಕುರುಗೋಡು ಬಿಇಒ ಕಚೇರಿದ ಎಸ್​ಡಿಎ ಹರಿಪ್ರಸಾದ್ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒರ್ವ ಗ್ರೂಪ್ ಡಿ ಸಿಬ್ಬಂದಿ ಸೇರಿ 23 ಶಿಕ್ಷಕರು ಮೃತಪಟ್ಟಿದ್ದಾರೆ.

ಇದನ್ನೂ ಓದಿ

ಎರಡನೇ ಡೋಸ್ ಲಸಿಕೆಯ ಅವಧಿ 12 ವಾರದಿಂದ 8 ವಾರಕ್ಕೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರದಿಂದ ತಿರ್ಮಾನ

ಮಂಡ್ಯ: 15 ದಿನದ ಅಂತರದಲ್ಲಿ ತಂದೆ, ತಾಯಿ ಕೊರೊನಾಗೆ ಬಲಿ; ತಬ್ಬಲಿಯಾದ 5 ದಿನದ ಮಗು

(senior sanskrit scholar dr laxmithatachar died due to corona in mandya)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ