AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿಗಳನ್ನು ನೇಮಿಸಲಾಗುವುದು -ಅಬಕಾರಿ ಸಚಿವ ಗೋಪಾಲಯ್ಯ

ಸರ್ಕಾರ ಕೊಟ್ಟ ಟಾರ್ಗೆಟ್​ಅನ್ನು ಈಗಾಗಲೇ ಮುಟ್ಟಿದ್ದೇವೆ. ಇನ್ನು, ತಿಂಗಳ ಅಂತ್ಯದಲ್ಲಿ ಇನ್ನೂ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ.

ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿಗಳನ್ನು ನೇಮಿಸಲಾಗುವುದು -ಅಬಕಾರಿ ಸಚಿವ ಗೋಪಾಲಯ್ಯ
ಅಬಕಾರಿ ಸಚಿವ ಗೋಪಾಲಯ್ಯ
shruti hegde
|

Updated on:Mar 30, 2021 | 4:20 PM

Share

ಬೆಂಗಳೂರು: ಸರ್ಕಾರ ಕೊಟ್ಟ ಟಾರ್ಗೆಟ್​ಅನ್ನು ಈಗಾಗಲೇ ಮುಟ್ಟಿದ್ದೇವೆ. ಇನ್ನು, ತಿಂಗಳ ಅಂತ್ಯದಲ್ಲಿ ಇನ್ನೂ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. 2020-21ನೇ ಸಾಲಿನ 22700 ಕೋಟಿ ಆದಾಯ ತಲುಪಿದ್ದು, ಮಾರ್ಚ್ 31ರವರೆಗೆ 200 ಕೋಟಿ ಹೆಚ್ಚುವರಿಯಾಗಿ ಸಂಗ್ರಹವಾಗಲಿದೆ ಎಂದು ವಿಧಾನಸೌಧದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಮಾತನಾಡಿದ್ದಾರೆ.

ಸಿಎಲ್ 7, ಎಂಎಸ್‌ಐಎಲ್ ಪರವಾನಗಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 60 ಜೀಪ್ ಖರೀದಿಸಲು ಅನುಮತಿ ಸಿಕ್ಕಿದೆ. 300 ಬೈಕ್, ಡಿಸಿ ಕಚೇರಿಗೆ 4 ರಿವಾಲ್ವರ್ ನೀಡಲು ನಿರ್ಧಾರ ಮಾಡಲಾಗಿದೆ. ಗಾಂಜಾ, ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿ ನೇಮಕಾತಿ ಮಾಡಲಾಗುತ್ತದೆ. ಈ ಮೂಲಕ ಮಾದಕ ವಸ್ತುಗಳ ಸಾಗಣೆ ತಡೆಯಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಕಾನೂನು ಮತ್ತು ಗೃಹ ಸಚಿವರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗವುದು ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ವತಃ ಆಸ್ಪತ್ರೆಗೆ ದಾಖಲಿಸಿದ ಸಚಿವ ಗೋಪಾಲಯ್ಯ

Published On - 2:11 pm, Tue, 30 March 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ