AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

Serial theft: ಚಡಚಣ ತಾಲೂಕಿನ ರೇವತಗಾಂವ ಗ್ರಾಮದ 2 ಅಂಗಡಿ ಹಾಗೂ 4 ಮನೆಗಳಲ್ಲಿ ಕಳ್ಳತನ ನಡೆದಿದ್ದು, ಬೈಕ್, ನಗದು, ಚಿನ್ನಾಭರಣ ಮತ್ತು ಬಟ್ಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ
ಬೆಲೆ ಬಾಳುವ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ.
Follow us
sandhya thejappa
|

Updated on:Feb 16, 2021 | 11:14 AM

ವಿಜಯಪುರ: ಚಡಚಣ ತಾಲೂಕಿನ ರೇವತಗಾಂವ ಗ್ರಾಮದ 2 ಅಂಗಡಿ ಹಾಗೂ 4 ಮನೆಗಳಲ್ಲಿ ಕಳ್ಳತನ ನಡೆದಿದೆ. ಬೈಕ್, ನಗದು, ಚಿನ್ನಾಭರಣ ಮತ್ತು ಬಟ್ಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಚಡಚಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಭಾಷ ದಾಭೆ, ಸೂರಪ್ಪ ದಾಭೆ, ಅನ್ನಪೂರ್ಣ ಖಾತೆ, ಸಿದ್ದಪ್ಪ ಜಾಬಗೊಂಡೆ, ಸಿದ್ದರಾಯ ಬಿರಾದಾರ ಎಂಬುವವರಿಗೆ ಸೇರಿದ ಮನೆಗಳು ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ. ಮನೆಗೆ ಬೀಗ ಹಾಕಿ ಮನೆಯ ಮೇಲ್ಚಾವಣಿಯ ಮೇಲೆ ಮಲಗಿದ್ದ ವೇಳೆ ಬೀಗ ಮುರಿದು ಕಳ್ಳತನ ಮಾಡಿದ್ದಾರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಪೊಲೀಸರು.

ಚಿನ್ನಾಭರಣ ಕಳೆದುಕೊಂಡ ಮಹಿಳೆಯ ಕಣ್ಣೀರು.

ಬಾಗಿಲ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

Serial theft: ತುಳಸಿಗೇರಿ ಗ್ರಾಮದ 7 ಮನೆಗಳಲ್ಲಿ ಸರಣಿ ಕಳ್ಳತನ; ನಗದು, ಚಿನ್ನಾಭರಣ, ಬೆಳ್ಳಿ ವಸ್ತುಗಳ ದೋಚಿ ಪರಾರಿ

Published On - 11:09 am, Tue, 16 February 21

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ