AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಜವನಗೊಂಡನಹಳ್ಳಿ ಬಳಿ ಸರಣಿ ಅಪಘಾತ, ದಂಪತಿ ಸೇರಿ ಮೂವರ ಸಾವು

ಚಿತ್ರದುರ್ಗದ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ಜವನಗೊಂಡನಹಳ್ಳಿ ಬಳಿ ಸರಣಿ ಅಪಘಾತ, ದಂಪತಿ ಸೇರಿ ಮೂವರ ಸಾವು
ಚಿತ್ರದುರ್ಗ: ಜವನಗೊಂಡನಹಳ್ಳಿ ಬಳಿ ಸರಣಿ ಅಪಘಾತ, ಮೂವರ ಸಾವು
preethi shettigar
| Edited By: |

Updated on:Mar 22, 2021 | 1:15 PM

Share

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಟಾಟಾ ಸಫಾರಿ, ಐಷರ್ ಕ್ಯಾಂಟರ್ ವಾಹನ, ಕಾರಿನ ನಡುವೆ ಡಿಕ್ಕಿಯಾಗಿದೆ. ಟಾಟಾ ಸಫಾರಿಯಲ್ಲಿದ್ದ ನೇಮಿರಾಜ್ (58) ಮತ್ತು ಅವರ ಪತ್ನಿ ನಂದಾ (53) ಮೃತಪಟ್ಟಿದ್ದಾರೆ.

ಕ್ಯಾಂಟರ್ ವಾಹನ ಚಾಲಕ ರಂಗ (35) ಮತ್ತೊಬ್ಬ ಮೃತ ದುರ್ದೈವಿ. ಮತ್ತಿಬ್ಬರಿಗೆ ಗಾಯಗಳಾಗಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ KSRTC ಬಸ್ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ KSRTC ಬಸ್ ಹಾಗೂ ಸ್ಕೂಡರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿದೆ. ಮಂಗಳೂರು ಹೊರವಲಯದ ತಲಪಾಡಿ ಬಳಿ ಘಟನೆ ನಡೆದಿದೆ. ಬಸ್, ಸ್ಕೂಟರ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೇರಳದ ಉದ್ಯಾವರ ಮಾಡ ನಿವಾಸಿ ತುಳಸಿ (35) ಎಂಬಾತನಿಗೆ ಗಾಯವಾಗಿದೆ. ತುಳಸಿ ತಲಪಾಡಿಯಲ್ಲಿ ಟಯರ್ ಅಂಗಡಿ ಹೊಂದಿದ್ದರು. ಡಿವೈಡರ್ ಇರುವ ಪ್ರದೇಶದಲ್ಲಿ ತಿರುಗಿಸುತ್ತಿದ್ದಾಗ ಬಸ್ ಮತ್ತು ಸ್ಕೂಡರಿಗೆ ಡಿಕ್ಕಿಯಾಗಿದೆ. ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನೇಕಲ್​ನಲ್ಲಿ ಭೀಕರ ಅಪಘಾತ ಬೆಂಗಳೂರು ಹೊರವಲಯದ ಅತ್ತಿಬೆಲೆ ಟೋಲ್‌ನ ಬಳಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿ ಕಾರಿನ ಮೇಲೆ‌ ಹತ್ತಿದ ಪರಿಣಾಮ‌ ಇಬ್ಬರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಾರು ಚಾಲಕ ಹಾಗೂ ಆತನ ಜೊತೆಯಿದ್ದ ಮತ್ತೊಬ್ಬ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ‌ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Accident ಬೈಕ್ ಅಪಘಾತಕ್ಕೆ ರಾಂಪುರ ಗ್ರಾ.ಪಂ. ಪಿಡಿಒ ಬಲಿ, ನಾಲ್ಕು ಕಡೆ ಪ್ರತ್ಯೇಕ ಅವಘಡಗಳು, ಒಟ್ಟು 4 ಮಂದಿ ಸಾವು

Published On - 11:36 am, Mon, 22 March 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!