AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಪ್ರಹ್ಲಾದ್ ಜೋಶಿ-ಸಾಮಾಜಿಕ ಕಾರ್ಯಕರ್ತ ಮಧ್ಯೆ ಕಾನೂನು ಸಮರ: ಹಿರೇಮಠ್​ಗೆ ಹಿನ್ನಡೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಾಮಾಜಿಕ ಕಾರ್ಯಕರ್ತ ಎಸ್​​ಆರ್ ಹಿರೇಮಠ್ ನಡುವೆ ಕಾನೂನು ಸಮರ ಮುಂದುವರಿದಿದ್ದು, ಕೋರ್ಟ್​ನಲ್ಲಿ ಹಿರೇಮಠ್​ಗೆ ಹಿನ್ನಡೆಯಾಗಿದೆ.

ಸಚಿವ ಪ್ರಹ್ಲಾದ್ ಜೋಶಿ-ಸಾಮಾಜಿಕ ಕಾರ್ಯಕರ್ತ ಮಧ್ಯೆ ಕಾನೂನು ಸಮರ: ಹಿರೇಮಠ್​ಗೆ ಹಿನ್ನಡೆ
sr hiremath And pralhad joshi
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 08, 2022 | 3:06 PM

Share

ಧಾರವಾಡ: ಮಾನಹಾನಿ ಪ್ರಕರಣವನ್ನು (Defamation Case) ರದ್ದು ಮಾಡುವಂತೆ ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ್ (sr hiremath) ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ತಮ್ಮ ವಿರುದ್ಧ ‘ಭೂಗಳ್ಳರು’ ಪದ ಬಳಸಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(pralhad joshi) ಅವರು ಎಸ್. ಆರ್. ಹಿರೇಮಠ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಈ ಕೇಸ್​ಅನ್ನು ವಜಾಗೊಳಿಸಲು  ಹಿರೇಮಠ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇಂದು(ಅ.08) ಧಾರವಾಡ ಜೆಎಂಎ‌ಫ್‌ಸಿ ಕೋರ್ಟ್ ವಜಾ ಮಾಡಿದೆ.

ಜೋಶಿ ವಿರುದ್ಧ ‘ಭೂಗಳ್ಳರು’ ಎನ್ನುವ ಪದ ಬಳಸಿ ನಿಂದಿಸಿದ್ದರು. ಇದರಿಂದ ಹಿರೇಮಠ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಜೋಶಿ ಅರ್ಜಿ ಪುರಸ್ಕರಿಸಿದ್ದ ಕೋರ್ಟ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಬಳಿಕ ಹಿರೇಮಠ್ ಜಾಮೀನು ಪಡೆದಿದ್ದರು.

ಇದನ್ನೂ ಓದಿ: ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಅನುಮೋದನೆಗೆ ಬಿಜೆಪಿ ಕ್ಯಾಬಿನೆಟ್​ ಅಸ್ತು

ಅಲ್ಲದೇ ಕೇಸ್ ವಜಾಕ್ಕೆ ಹೈಕೋರ್ಟ್​ಗೆ ಅರ್ಜಿಸಲ್ಲಿದ್ದರು,. ಆದ್ರೆ, ಹೈಕೋರ್ಟ್ ಹಿರೇಮಠ್ ಅರ್ಜಿಯನ್ನು ವಜಾಗೊಳಿಸಿತ್ತು, ಬಳಿಕ ಈ ಕೇಸ್ ಮತ್ತೆ ಜೆಎಂಎಫ್‌ಸಿಗೆ ವರ್ಗವಾಗಿತ್ತು.

ಸಾರ್ವಜನಿಕ ಹಿತಾಸಕ್ತಿಗಾಗಿ ಹೇಳಿಕೆ ನೀಡಿದ್ದೆ. ಮಾನಹಾನಿ ಮಾಡೋ ಉದ್ದೇಶ ಇರಲಿಲ್ಲ. ಹೀಗಾಗಿ ಪ್ರಕರಣದಿಂದ ಕೈಬಿಡುವಂತೆ ಹಿರೇಮಠ್ ಧಾರವಾಡ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದ್ರೆ, ಜೆಎಂಎಫ್‌ಸಿ ನ್ಯಾಯಾಲಯದಲ್ಲಿಯೂ ಸಹ ಹಿರೇಮಠ್ ಅರ್ಜಿ ವಜಾಗೊಳಿಸಿದೆ. ಇದರಿಂದ ಸಾಮಾಜಿಕ ಕಾರ್ಯಕರ್ತ ಎಸ್​.ಆರ್.ಹಿರೇಮಠ್​ಗೆ ಭಾರೀ ಹಿನ್ನಡೆಯಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Sat, 8 October 22

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ