AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ

ಸಾರ್ವಜನಿಕರಿಗೆ ತಾವು ಚಿನ್ನದ ವ್ಯಾಪಾರಿ ಹಾಗೂ ಆರ್​ಬಿಐ ಡೀಲರ್​ಗಳೆಂದು ಪರಿಚಯಿಸಿಕೊಳ್ಳುತ್ತಿದ್ದ ಬಂಧಿತರು 2 ಪ್ರತ್ಯೇಕ ಪ್ರಕರಣಗಳಲ್ಲಿ ವಂಚನೆ ಮಾಡಿದ್ದರು.

ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ
ಸಾಂದರ್ಭಿಕ ಚಿತ್ರ
sandhya thejappa
|

Updated on: Jan 15, 2021 | 5:37 PM

Share

ಮೈಸೂರು: ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡುತ್ತಿದ್ದ ಗ್ಯಾಂಗ್​ನನ್ನು ನರಸಿಂಹರಾಜ ಮತ್ತು ವಿ.ವಿ. ಪುರಂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿಲಾಗಿದೆ.

ಮುಸ್ತಫಾ ಅಲಿಯಾಸ್ ಯೂಸುಫ್ ಹಾಜಿ (57) , ಕುನ್ಹಿರಾಮನ್ (59), ಅಬ್ದುಲ್ ಹಕೀಂ ಅಲಿಯಾಸ್ ಮೊಹಮ್ಮದ್ (44), ಮೊಹಮ್ಮದ್ ಶಫಿ (42), ಗುರುಚರಣ್ ಬಿ.ಪಿ (34), ಕಾರ್ತಿಕ್ ಕೆ.ವಿ. (29), ಸಮೀವುಲ್ಲಾ ಅಲಿಯಾಸ್ ಸಮೀರ್ (47)  ಎಂಬ ಆರೋಪಿಗಳನ್ನು ಡಿಸಿಪಿ ಗೀತಾ ಪ್ರಸನ್ನ ನೇತೃತ್ವದಲ್ಲಿ ಬಂಧಿಸಿದ್ದು, ಬಂಧಿತರಿಂದ ಸುಮಾರು 15 ಲಕ್ಷ ನಗದು, ಚಿನ್ನದ ಬಿಸ್ಕೆಟ್, ಎರಡು ಕಾರು, ಒಂದು ದ್ವಿಚಕ್ರ ವಾಹನ ಹಾಗೂ 5 ಮೊಬೈಲ್ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾರ್ವಜನಿಕರಿಗೆ ತಾವು ಚಿನ್ನದ ವ್ಯಾಪಾರಿ ಹಾಗೂ ಆರ್​ಬಿಐ ಡೀಲರ್​ಗಳೆಂದು ಪರಿಚಯಿಸಿಕೊಳ್ಳುತ್ತಿದ್ದ ಬಂಧಿತರು 2 ಪ್ರತ್ಯೇಕ ಪ್ರಕರಣಗಳಲ್ಲಿ ವಂಚನೆ ಮಾಡಿದ್ದರು. ಏಳು ಜನರ ಪೈಕಿ ಮೂವರು ಕೊಡಗಿನವರಾಗಿದ್ದಾರೆ. ಒಬ್ಬ ಮೈಸೂರು ಮತ್ತು ಇನ್ನುಳಿದ ಮೂವರು ಕೇರಳದವರಾಗಿದ್ದಾರೆ.

ಅಬ್ದುಲ್ ಹಕೀಂ ಅಲಿಯಾಸ್ ಮೊಹಮ್ಮದ್

ಕಾರ್ತಿಕ್ ಕೆ.ವಿ.

ಕುನ್ಹಿರಾಮನ್

ಮೊಹಮ್ಮದ್ ಶಫಿ

ಮುಸ್ತಫಾ ಅಲಿಯಾಸ್ ಯೂಸುಫ್ ಹಾಜಿ

ಸಮೀವುಲ್ಲಾ ಅಲಿಯಾಸ್ ಸಮೀರ್

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!