AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ

ಸಾರ್ವಜನಿಕರಿಗೆ ತಾವು ಚಿನ್ನದ ವ್ಯಾಪಾರಿ ಹಾಗೂ ಆರ್​ಬಿಐ ಡೀಲರ್​ಗಳೆಂದು ಪರಿಚಯಿಸಿಕೊಳ್ಳುತ್ತಿದ್ದ ಬಂಧಿತರು 2 ಪ್ರತ್ಯೇಕ ಪ್ರಕರಣಗಳಲ್ಲಿ ವಂಚನೆ ಮಾಡಿದ್ದರು.

ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ
ಸಾಂದರ್ಭಿಕ ಚಿತ್ರ
sandhya thejappa
|

Updated on: Jan 15, 2021 | 5:37 PM

Share

ಮೈಸೂರು: ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡುತ್ತಿದ್ದ ಗ್ಯಾಂಗ್​ನನ್ನು ನರಸಿಂಹರಾಜ ಮತ್ತು ವಿ.ವಿ. ಪುರಂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿಲಾಗಿದೆ.

ಮುಸ್ತಫಾ ಅಲಿಯಾಸ್ ಯೂಸುಫ್ ಹಾಜಿ (57) , ಕುನ್ಹಿರಾಮನ್ (59), ಅಬ್ದುಲ್ ಹಕೀಂ ಅಲಿಯಾಸ್ ಮೊಹಮ್ಮದ್ (44), ಮೊಹಮ್ಮದ್ ಶಫಿ (42), ಗುರುಚರಣ್ ಬಿ.ಪಿ (34), ಕಾರ್ತಿಕ್ ಕೆ.ವಿ. (29), ಸಮೀವುಲ್ಲಾ ಅಲಿಯಾಸ್ ಸಮೀರ್ (47)  ಎಂಬ ಆರೋಪಿಗಳನ್ನು ಡಿಸಿಪಿ ಗೀತಾ ಪ್ರಸನ್ನ ನೇತೃತ್ವದಲ್ಲಿ ಬಂಧಿಸಿದ್ದು, ಬಂಧಿತರಿಂದ ಸುಮಾರು 15 ಲಕ್ಷ ನಗದು, ಚಿನ್ನದ ಬಿಸ್ಕೆಟ್, ಎರಡು ಕಾರು, ಒಂದು ದ್ವಿಚಕ್ರ ವಾಹನ ಹಾಗೂ 5 ಮೊಬೈಲ್ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾರ್ವಜನಿಕರಿಗೆ ತಾವು ಚಿನ್ನದ ವ್ಯಾಪಾರಿ ಹಾಗೂ ಆರ್​ಬಿಐ ಡೀಲರ್​ಗಳೆಂದು ಪರಿಚಯಿಸಿಕೊಳ್ಳುತ್ತಿದ್ದ ಬಂಧಿತರು 2 ಪ್ರತ್ಯೇಕ ಪ್ರಕರಣಗಳಲ್ಲಿ ವಂಚನೆ ಮಾಡಿದ್ದರು. ಏಳು ಜನರ ಪೈಕಿ ಮೂವರು ಕೊಡಗಿನವರಾಗಿದ್ದಾರೆ. ಒಬ್ಬ ಮೈಸೂರು ಮತ್ತು ಇನ್ನುಳಿದ ಮೂವರು ಕೇರಳದವರಾಗಿದ್ದಾರೆ.

ಅಬ್ದುಲ್ ಹಕೀಂ ಅಲಿಯಾಸ್ ಮೊಹಮ್ಮದ್

ಕಾರ್ತಿಕ್ ಕೆ.ವಿ.

ಕುನ್ಹಿರಾಮನ್

ಮೊಹಮ್ಮದ್ ಶಫಿ

ಮುಸ್ತಫಾ ಅಲಿಯಾಸ್ ಯೂಸುಫ್ ಹಾಜಿ

ಸಮೀವುಲ್ಲಾ ಅಲಿಯಾಸ್ ಸಮೀರ್

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

Follow Us
sandhya thejappa
sandhya thejappa
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ