Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ: ಐವರು ಯುವಕರು, ನಾಲ್ವರು ಯುವತಿಯರು ಅರೆಸ್ಟ್​

ನಗರದಲ್ಲಿ ವೇಶ್ಯಾವಾಟಿಕೆ ನಡೆಸ್ತಿದ್ದ ಮನೆ ಮೇಲೆ‌ ದಾಳಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ರೇಡ್​ ನಡೆಸಿದ್ದಾರೆ. ದಾಳಿಯಲ್ಲಿ ಐವರು ಯುವಕರು, ನಾಲ್ವರು ಯುವತಿಯರ ಬಂಧನವಾಗಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ: ಐವರು ಯುವಕರು, ನಾಲ್ವರು ಯುವತಿಯರು ಅರೆಸ್ಟ್​
ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ
Follow us
KUSHAL V
|

Updated on: Mar 26, 2021 | 10:23 PM

ಧಾರವಾಡ: ನಗರದಲ್ಲಿ ವೇಶ್ಯಾವಾಟಿಕೆ ನಡೆಸ್ತಿದ್ದ ಮನೆ ಮೇಲೆ‌ ದಾಳಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ರೇಡ್​ ನಡೆಸಿದ್ದಾರೆ. ದಾಳಿಯಲ್ಲಿ ಐವರು ಯುವಕರು, ನಾಲ್ವರು ಯುವತಿಯರ ಬಂಧನವಾಗಿದೆ. ನಾಲ್ವರು ಯುವತಿಯರು ನೇಪಾಳ ಮೂಲದವರು ಎಂಬ ಮಾಹಿತಿ ದೊರೆತಿದೆ. ವೇಶ್ಯಾವಾಟಿಕೆ ಸಂಬಂಧ ಧಾರವಾಡದಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

DWD CCB RAID 4

ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ

ತರ್ಲಘಟ್ಟ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರ್ಲಘಟ್ಟ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹಬ್ಬಿದೆ. ಇದರಿಂದ ನೂರಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡಬೇಕಾಗಿದೆ. ಶಿಕಾರಿಪುರ ಪಟ್ಟಣದಿಂದ ಅಗ್ನಿಶಾಮಕ ವಾಹನಗಳ ರವಾನೆ ಮಾಡಲಾಗಿದೆ. ಶಿಕಾರಿಪುರ-ಶಿವಮೊಗ್ಗ ರಸ್ತೆ ಪಕ್ಕದಲ್ಲಿರುವ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ! -ಎಂ.ಪಿ. ರೇಣುಕಾಚಾರ್ಯ ಟ್ವೀಟ್

ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ